ಬೆಂಗಳೂರು: ಲೋಕಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದು, 2,357 ಕ್ಷಿಪ್ರ ಪಡೆ,2,669 ಸ್ಥಾಯಿ ಕಣ್ಗಾವಲು ತಂಡಗಳು ಕಾರ್ಯಾಚರಣೆಗೆ ಇಳಿದಿವೆ. ಸರ್ಕಾರಕ್ಕೆ ಸೇರಿದ 87,212 ಪೋಸ್ಟರ್, ಗೋಡೆ ಬರಹ, ಬ್ಯಾನರ್ ಮತ್ತು ಇತರ ಪ್ರಚಾರ ಸಾಮಗ್ರಿಗಳನ್ನು ತೆರವುಗೊಳಿಸಲಾಗಿದೆ.
ಚುನಾವಣೆ ೋಷಣೆಯಾದ ಬಳಿಕ 17.73 ಲಕ್ಷ ರೂ. ನಗದು, 45,76,200 ರೂ. ಮೌಲ್ಯದ ಇತರ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. 15.37 ಕೋಟಿ ರೂ. ಮೌಲ್ಯದ 4.94 ಲಕ್ಷ ಲೀ.ಮದ್ಯ, 5.66 ಲಕ್ಷ ರೂ. ಬೆಲೆಬಾಳುವ 7.3 ಕೆಜಿ ಡ್ರಗ್ಸ್ ಸೇರಿದಂತೆ ಒಟ್ಟು 15.89 ಕೋಟಿ ರೂ. ಮೌಲ್ಯದ ಮದ್ಯ, ಮಾದಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಮುಖ್ಯ ಚುನಾವಣಾಧಿಕಾರಿ ಕಚೇರಿ ತಿಳಿಸಿದೆ.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:14 + 13 =
Remember me
