2020-21ನೇ ಸಾಲಿನ ರಾಜ್ಯ ಬಜೆಟ್​ನ್ನು ಒಟ್ಟು ಆರು ವಲಯಗಳನ್ನಾಗಿ ವಿಂಗಡಿಸಲಾಗಿತ್ತು. ಅದರಲ್ಲಿ ಮೂರನೇ ವಲಯದಲ್ಲಿ ಆರ್ಥಿಕ ಅಭಿವೃದ್ಧಿಗೆ ಒತ್ತುಕೊಡಲಾಗಿದೆ. ಆರ್ಥಿಕ ಬೆಳವಣಿಗೆಗೆ ಪ್ರಚೋದನೆ ನೀಡುವ ಸಲುವಾಗಿ ಬಜೆಟ್​ನಲ್ಲಿ ಕೆಲವು ಪ್ರಮುಖ ಘೋಷಣೆಗಳನ್ನು ಮಾಡಲಾಗಿದೆ. ಆರ್ಥಿಕ ಅಭಿವೃದ್ಧಿ ಪ್ರಚೋದನಾ ವಲಯಕ್ಕೆ ಒದಗಿಸಲಾದ ಅನುದಾನ- 55,732 ಕೋಟಿ ರೂಪಾಯಿ ಆಗಿದ್ದು, ಮೂರನೇ ವಲಯದ ಪ್ರಮುಖ ಅಂಶಗಳು ಹೀಗಿವೆ…
ರಾಜ್ಯ ಬಜೆಟ್​ನ ಸಂಪೂರ್ಣ ಚಿತ್ರಣಕ್ಕಾಗಿ ನಾಳಿನ ವಿಜಯವಾಣಿ (ಮಾ.6) ಪತ್ರಿಕೆಯನ್ನು ಓದಿ…
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × three =
Remember me
