ವಿಜಯನಗರ:ಬಾಳಿ ಬದುಕಬೇಕಿದ್ದ 21 ವರ್ಷದ ಯುವಕನೊಬ್ಬ ಬೈಕ್​ಗಾಗಿ ಪ್ರಾಣವನ್ನೇ ಬಿಟ್ಟಿದ್ದಾನೆ.
ಇಂತಹ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಪೊತಲಕಟ್ಟಿ ಗ್ರಾಮದಲ್ಲಿ ಸಂಭವಿಸಿದೆ. ಸ್ವಾಮಿ(21) ಮೃತ ದುರ್ದೈವಿ.
ಸ್ವಾಮಿಗೆ ಬೈಕ್​ ಅಂದ್ರೆ ಪಂಚಪ್ರಾಣ. ನನಗೂ ಒಂದು ಸ್ವಂತ ಬೈಕ್ ಬೇಕು, ಕೊಡಿಸು ಎಂದು ಅಪ್ಪನ ಬಳಿ ಹಲವು ಬಾರಿ ಕೇಳಿದ್ದ. ಆದರೆ, ಸದ್ಯಕ್ಕೆ ಬೇಡ ಮಗನೆ. ಮುಂದೆ ಕೊಡಿಸುವೆ.​ ಈಗ ಹಣ ಇಲ್ಲ ಎಂದು ತಂದೆ ಎಷ್ಟೇ ಹೇಳಿದರೂ ಆತ ಮಾತ್ರ ತನ್ನ ಹಠ ಬಿಡಲೇ ಇಲ್ಲ. ಇದೇ ವಿಚಾರಕ್ಕೆ ತಂದೆ-ಮಗನ ನಡುವೆ ಸಣ್ಣ ಜಗಳವೂ ಆಗಿತ್ತಂತೆ.
ಬೈಕ್​ ಕೊಡಿಸಲಿಲ್ಲ ಎಂದು ಮನನೊಂದ ಮಗ ವಿಷ ಸೇವಿಸಿದ್ದ. ಕೂಡಲೇ ಕುಟುಂಬಸ್ಥರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರಾದರೂ ಆತ ಬದುಕುಳಿಯಲಿಲ್ಲ. ಮರಿಯಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಯನಾಡಿನಲ್ಲಿ ಮತ್ತೆ ನಕ್ಸಲ್ ಹೆಜ್ಜೆ: ಕರಪತ್ರ ಹಂಚಿ ಸಿಎಂಗೆ ಸವಾಲು ಹಾಕಿದ ನಕ್ಸಲ್​ ಪಡೆ

2022ರ ಮಾರ್ಚ್​ನಲ್ಲಿ ಕರ್ನಾಟಕದ ಸಿಎಂ ಆಗ್ತಾರೆ ಗಡ್ಡಧಾರಿ ವ್ಯಕ್ತಿ! ಭಾರೀ ಕುತೂಹಲ ಮೂಡಿಸಿದೆ ಈ ಭವಿಷ್ಯವಾಣಿ

ಮನೆಯೊಳಗೆ ಅಕ್ಕ-ತಂಗಿ ನಿಗೂಢ ಸಾವು! 5 ದಿನದ ಹಿಂದೆ ಆ ಮನೆಗೆ ಬಂದು ಹೋಗಿದ್ದ ಅಕ್ಕನ ಗಂಡ

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:17 − 15 =
Remember me
