ಮೈಸೂರು:ಶಕ್ತಿಧಾಮಕ್ಕೆ ಶನಿವಾರ ತಮಿಳು ನಟ ವಿಶಾಲ್ ಭೇಟಿ ನೀಡಿ ಮಕ್ಕಳೊಂದಿಗೆ ಕೆಲ ಕಾಲ ಕಳೆದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿಶಾಲ್​, ನಾನು ಶಕ್ತಿಧಾಮದ ಸ್ವಯಂ ಸೇವಕನಾಗಿರುತ್ತೇನೆ. ಇದಕ್ಕೆ ಡಾ.ರಾಜ್ ಕುಮಾರ್​ ಕುಟುಂಬದವರು ಅನುಮತಿ ನೀಡಬೇಕು ಎಂದು ಮನವಿ ಮಾಡಿದರು.
ಶಕ್ತಿಧಾಮ ನನಗೆ ದೇವಸ್ಥಾನದ ಅನುಭವ ನೀಡಿತ್ತು. ದೇವಸ್ಥಾನಕ್ಕೆ ಹೋದ್ರೆ ಒಂದು ದೇವರ ದರ್ಶನ ಪಡೆಯಬಹುದು. ಇಲ್ಲಿ ಪ್ರತಿ ಮಕ್ಕಳಲ್ಲೂ ಒಂದೊಂದು ದೇವರನ್ನ ನೋಡಿದೆ. ಮಕ್ಕಳು ತುಂಬಾ ಲವಲವಿಕೆಯಿಂದ ಇದ್ದಾರೆ. ಪುನೀತ್ ರಾಜ್​ಕುಮಾರ್ ಮತ್ತು ಗೀತಮ್ಮ ಅವರದ್ದು ಅತ್ಯುತ್ತಮವಾದ ಕೆಲಸ ಎಂದರು.
ಇಲ್ಲಿನ ಮಕ್ಕಳ ಜತೆ ಮಾತನಾಡಿದೆ. ಖುಷಿ ಆಯ್ತು. ಮಕ್ಕಳು ಡಾನ್ಸ್ ಮಾಡಿದ್ರು, ಆಟವಾಡಿದ್ರು. ತುಂಬಾ ಉತ್ಸಾಹದಿಂದ ಇದ್ದಾರೆ. ಇಲ್ಲಿರುವ ಮಕ್ಕಳಿಗೆ ಮುಂದಿನ ದಿನಗಳಲ್ಲಿ ಉತ್ತಮ ಭವಿಷ್ಯ ಇದೆ. ಶಕ್ತಿಧಾಮದ ಮಕ್ಕಳು ಸಮಾಜಕ್ಕೆ ದೊಡ್ಡ ಕೊಡುಗೆ ಕೊಡ್ತಾರೆ ಎಂದು ವಿಶಾಲ್​ ಹೇಳಿದರು.
ಜನಸ್ಪಂದನ ವೇದಿಕೆಯಲ್ಲಿ ‘ಕುಲದಲ್ಲಿ ಕೀಳ್ಯಾವುದೋ..’ ಹಾಡಿಗೆ ಮಸ್ತ್​ ಡಾನ್ಸ್​ ಮಾಡಿ ಸಭಿಕರನ್ನು ರಂಜಿಸಿದ ಎಂಟಿಬಿ ನಾಗರಾಜ್!

ಬೆಂಗ್ಳೂರಲ್ಲಿ 14 ವರ್ಷದ ಬಾಲಕಿಯನ್ನ ಮದ್ವೆಯಾದ 45 ವರ್ಷದ ಅಂಕಲ್​! ಮದ್ವೆಯಾದ 3 ದಿನದಲ್ಲೇ ಆಯ್ತು ತಕ್ಕಶಾಸ್ತಿ

ದಸರಾ ಜಂಬೂಸವಾರಿ ಆನೆಗಳ ತೂಕ ಪರೀಕ್ಷೆ: ತೂಕದಲ್ಲಿ ಅರ್ಜುನನೇ ಮೊದಲಿಗ, ಭಾರ ಹೆಚ್ಚಿಸಿಕೊಂಡ ಭೀಮ

ಕಲಾತ್ಮಕ ಸಹಿಯ ಶಾಂತಯ್ಯ ಇನ್ನಿಲ್ಲ: ಸಾವಲ್ಲೂ ಸಾರ್ಥಕತೆ ಮೆರೆದ ನಿವೃತ್ತ ಉಪನೋಂದಣಾಧಿಕಾರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 1 =
Remember me
