ಬಳ್ಳಾರಿ:ಪ್ರಿಯತಮೆ ಸಾವಿನ ಬೆನ್ನಲ್ಲೇ ಪ್ರಿಯಕರ ನೇಣಿಗೆ ಶರಣಾದ ಘಟನೆ ಬಳ್ಳಾರಿಯ ಪಟೇಲ್ ನಗರದಲ್ಲಿ ಸಂಭವಿಸಿದೆ.
ಮಂಜುನಾಥ್(34) ಆತ್ಮಹತ್ಯೆ ಮಾಡಿಕೊಂಡವ. ಈತನ ಪ್ರಿಯತಮೆ ನಾಸಿಯಾ ಬಾನು ಕಳೆದ ವಾರ ನೇಣಿಗೆ ಶರಣಾಗಿದ್ದಳು. ಮನನೊಂದ ಮಂಜುನಾಥ್​, ಡೆತ್​ನೋಟ್​ ಬರೆದಿಟ್ಟು ಸಾವಿನ ಮನೆಯ ಕದ ತಟ್ಟಿದ್ದಾನೆ.
ನಾಸಿಯ ಬಾನುಗೆ ಈ ಮೊದಲೇ ಬೇರೊಬ್ಬರ ಜತೆ ಮದುವೆ ಆಗಿ ಮಗು ಇತ್ತು. ದಾಂಪತ್ಯದಲ್ಲಿ ಬಿರುಕು ಮೂಡಿದ್ದರಿಂದ ಡಿವೋರ್ಸ್​ ಪಡೆದು ಗಂಡನಿಂದ ದೂರವಾಗಿದ್ದಳು. ಬಳಿಕ ಮಂಜುನಾಥ್​ ಮತ್ತು ನಾಸಿಯಾ ಬಾನು ನಡವೆ ಪ್ರೀತಿ ಮೂಡಿತ್ತು. ಮೂರ್ನಾಲ್ಕು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದ ಇವರು ಮದುವೆ ಮಾಡಿಕೊಳ್ಳಲೂ ಮುಂದಾಗಿದ್ದರು.
ಮದುವೆ ಆಗವೇಕು ಅಂದುಕೊಳ್ಳುವಷ್ಟರಲ್ಲಿ ಇಬ್ಬರ ನಡುವೆ ಮನಸ್ತಾಪ ಬಂದು ನಾಸಿಯಾ ಬಾನು ಆತ್ಮಹತ್ಯೆಗೆ ಶರಣಾಗಿದ್ದಳು. ಪ್ರಿಯತಮೆ ಸಾವಿಂದ ಕಂಗೆಟ್ಟ ಮಂಜುನಾಥ್ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೃತಪಟ್ಟ 30 ವರ್ಷದ ಬಳಿಕ ವಿವಾಹ! ದಕ್ಷಿಣ ಕನ್ನಡದಲ್ಲಿ ಅದ್ದೂರಿಯಾಗಿ ನಡೆಯಿತು ಪ್ರೇತಗಳ ಮದ್ವೆ

ಕುಣಿಗಲ್​ ಸರ್ಕಾರಿ ಆಸ್ಪತ್ರೆ ಮುಂದೆ ಬಾಣಂತಿ ಶವ ಇಟ್ಟು ಪ್ರತಿಭಟನೆ: ಹೆರಿಗೆ ವೇಳೆ ವೈದ್ಯರ ಎಡವಟ್ಟಿಗೆ ಮಹಿಳೆ ಸಾವು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + fifteen =
Remember me
