ಬೆಂಗಳೂರು:ಬಿಬಿಎಂಪಿ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್​ ಕೊಲೆ ಪ್ರಕರಣ ಸಂಬಂಧ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂದಿಸಿದ್ದಾರೆ.
ನಿನ್ನೆ ಬೆಳಗ್ಗೆ ರೇಖಾರ ಸಹಚರರಾದ ಪೀಟರ್​ ಮತ್ತು ಸೂರ್ಯನ ಕಾಲಿಗೆ ಗುಂಡು ಹಾರಿಸಿ ಪೊಲೀಸರು ಬಂಧಿಸಿದ್ದರು. ಇದೀಗ ಸ್ಟೆಪನ್​, ಅಜಯ್​, ಪುರುಷೋತ್ತಮ್​ ಎಂಬುವವರನ್ನು ಬಂಧಿಸಲಾಗಿದೆ.
ಕರೊನಾ ಹಿನ್ನೆಲೆ ಬಡ ಜನರಿಗೆ ತನ್ನ ಕಚೇರಿ ಬಳಿ ರೇಖಾ ಊಟ ವಿತರಿಸುತ್ತಿರುವಾಗಲೇ ಅಲ್ಲಿಗೆ ಬಂದ ದುಷ್ಕರ್ಮಿಗಳು ಗುರುವಾರ ಬೆಳಗ್ಗೆ ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದರು. ಈ ಪೈಕಿ ಪೀಟರ್​ ಎಂಬಾತ ರೇಖಾಗೆ ಮುಂಭಾಗದಿಂದ ಚಿಚ್ಚಿದರೆ, ಸೂರ್ಯ ಎಂಬಾತ ಹಿಂಬದಿಯಿಂದ ಚಿಚ್ಚಿದ್ದ. ಸ್ಟೆಫನ್​ ಮತ್ತು ಅಜಯ್​ ಎಂಬುವವರು ಹಲ್ಲೆ ನಡೆಸುವ ಸಮಯದಲ್ಲಿ ಯಾರಾದರೂ ತಡೆಯಲು ಬಂದಲ್ಲಿ ಗಾರ್ಡ್ ಮಾಡುತ್ತಿದ್ದರು. ಇನ್ನು ಹಲ್ಲೆ ನಡೆಸುವ ಮೊದಲು ರೇಖಾರ ಕಚೇರಿ ಬಳಿಯ ಸಿಸಿ ಕ್ಯಾಮರಾವನ್ನು ತಿರುಗಿಸಿ ಮತ್ತು ಹಲ್ಲೆ ನಡೆಸುವ ಸಮಯದಲ್ಲಿ ವಾಚ್ ಮಾಡಿದ್ದಾನೆ ಪುರುಷೋತ್ತಮ್​ ಎಂದು ಪೊಲೀಸ್​ ಮೂಲಗಳು ತಿಳಿಸಿವೆ.
ದೇವರಿಗೆ ಹುಣ್ಣಿಮೆ ಪೂಜೆ ಸಲ್ಲಿಸಲು ಹೋದ ತಾಯಿ ಜತೆ ಮಕ್ಕಳನ್ನೂ ಹೊತ್ತೊಯ್ದ ಜವರಾಯ!

ದೇವರಿಗೆ ಹುಣ್ಣಿಮೆ ಪೂಜೆ ಸಲ್ಲಿಸಲು ಹೋದ ತಾಯಿ ಜತೆ ಮಕ್ಕಳನ್ನೂ ಹೊತ್ತೊಯ್ದ ಜವರಾಯ!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:5 × four =
Remember me
