ಬೆಂಗಳೂರು:ಕರೊನಾ ಲಾಕ್​ಡೌನ್​ ಹಿನ್ನೆಲೆ ರಾಜ್ಯ ರಾಜಧಾನಿಯಲ್ಲಿ ಸ್ಥಗಿತಗೊಂಡಿದ್ದ ಬಸ್​ ಸಂಚಾರ ಆರಂಭಕ್ಕೆ ದಿನಗಣನೆ ಶುರುವಾಗಿದೆ.
ಮೊದಲ ಹಂತದ ಲಾಕ್​ಡೌನ್ ಸಡಿಲಿಕೆ ವೇಳೆ ಸಾರ್ವಜನಿಕ ಸಾರಿಗೆಗೆ ವಿನಾಯಿತಿ ಬೇಡ. ಬಸ್​ ಸಂಚಾರ ಆರಂಬವಾದರೆ ಕರೊನಾ ಸೋಂಕು ಹೆಚ್ಚಳವಾಗಲಿದೆ. ಹೀಗಾಗಿ ಸದ್ಯಕ್ಕೆ ಬಸ್​ ಸಂಚಾರಕ್ಕೆ ಅನುಮತಿ ಬೇಡ ಎಂದು ಸರ್ಕಾರಕ್ಕೆ ಬಿಬಿಎಂಪಿ ಮನವಿ ಮಾಡಿತ್ತು. ಇದೀಗ ನಗರದಲ್ಲಿ ಬಿಎಂಟಿಸಿ ಬಸ್​ಗಳನ್ನ ರಸ್ತೆಗಿಳಿಸುವಂತೆ ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರಿಂದ ಒತ್ತಡ ಬಂದಿದೆ. ಇದಕ್ಕೆ ಮಣಿದ ಬಿಬಿಎಂಪಿ ಜೂ.21ರಿಂದ ನಗರದಲ್ಲಿ ಬಸ್​ ಸಂಚಾರಕ್ಕೆ ಅನುಮತಿ ನೀಡಲು ನಿರ್ಧರಿಸಿದೆ. ಆದರೆ ಕೆಲ ಷರತ್ತುಗಳನ್ನೂ ವಿಧಿಸಿದೆ.
ಷರತ್ತುಬದ್ಧ ಅನುಮತಿ ನೀಡಲು ಬಿಬಿಎಂಪಿ ಒಪ್ಪಿಗೆ ಸೂಚಿಸಿದ್ದು, ಈ ಕುರಿತು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್​ ಗುಪ್ತ ಅವರು ಬಿಎಂಟಿಸಿ ಎಂಡಿ, ನಗರ ಪೊಲೀಸ್​ ಕಮಿಷನರ್​, ಆರೋಗ್ಯ ಇಲಾಖೆ ಅಧಿಕಾರಿಗಳ ಜತೆ ಚರ್ಚಿಸಿದ್ದಾರೆ.
ಸತ್ತು ಮಲಗಿದ್ದವ ಕರುಳ ಕೂಗಿಗೆ ಓಗೊಟ್ಟು ಮತ್ತೆ ಬದುಕಿದ! ಅಂತ್ಯಸಂಸ್ಕಾರ ವೇಳೆ ನಡೆದ ಪವಾಡ ಕೇಳಿದ್ರೆ ಶಾಕ್​ ಆಗ್ತೀರಿ

ಯೋಗೇಶ್ವರ್​ ಹೇಳಿದ್ದು ಸತ್ಯ, ವಿಜಯೇಂದ್ರ ಹಸ್ತಕ್ಷೇಪ ಇದೆ, ನಾಯಕತ್ವ ಬದಲಾವಣೆ ಆಗ್ಲೇಬೇಕು…

ಕೆಲಸಕ್ಕಾಗಿ ಮನೆಗೆ ಬಂದ ಯುವತಿಗೆ ಗ್ರಾಪಂ ಸದಸ್ಯ ಹೀಗಾ ಮಾಡ್ಹೋದು? ಈ ಕೃತ್ಯ ಕೇಳಿದ್ರೆ ಹಿಡಿಶಾಪ ಹಾಕ್ತೀರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 3 =
Remember me
