ಧಾರವಾಡ:ಕಟ್ಟಡ ಕಾಮಗಾರಿ ಕೆಲಸಕ್ಕೆ ಬಂದ ಪಾಲಕರೊಂದಿಗೆ ಬಂದಿದ್ದ 6 ವರ್ಷದ ಬಾಲಕ ಬೀದಿನಾಯಿಗಳಿಗೆ ಬಲಿಯಾಗಿದ್ದಾನೆ.
ಧಾರವಾಡ ಹೊರವಲಯದ ನವಲೂರ ಗ್ರಾಮದ ರೈಲು ನಿಲ್ದಾಣದ ಬಳಿ ಕಟ್ಟಡವೊಂದರ ಕಾಮಗಾರಿ ನಡೆಯುತ್ತಿತ್ತು. ರಾಯಚೂರು ಜಿಲ್ಲೆಯ ಲಿಂಗಸೂರು ಮೂಲದ ಗೋಪಾಲ್ ಮತ್ತು ಚನ್ನಮ್ಮ ದಂಪತಿ ಕೆಲಸಕ್ಕೆಂದು ನವಲೂರಿಗೆ ಬಂದಿದ್ದರು. ಜತೆಯಲ್ಲಿ 6 ವರ್ಷದ ಮಗ ಬಾಬೂಲ್ ರಾಠೋಡನನ್ನೂ ಕರೆತಂದಿದ್ದರು.
ಎಂದಿನಂತೆ ಗುರುವಾರ ಪೋಷಕರರು ಕೆಲಸ ಮಾಡುತ್ತಿದ್ದರು. ಬೆಳಗ್ಗೆ ತಿಂಡಿ ತಿನ್ನಲೆಂದು ಕೆಲಸದ ಜಾಗದಲ್ಲಿ ಬಾಲಕನ್ನು ಬಿಟ್ಟು ಪಾಲಕರು ಹೋಗಿದ್ದರು. ಅಲ್ಲೇ ಆಟವಾಡಿಕೊಂಡಿದ್ದ ಬಾಲಕನ ಮೇಲೆ 8 ನಾಯಿಗಳು ಏಕಾಏಕಿ ದಾಳಿ ಮಾಡಿ ಕೊಂದಿವೆ. ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುಳ್ಳು ಹೇಳ್ಬೇಡಿ… ಸುಮಲತಾ ವಿರುದ್ಧ ಪ್ರತಾಪ್​ ಸಿಂಹ ವಾಗ್ದಾಳಿ! ಎಚ್​ಡಿಕೆ ಪರ ಬ್ಯಾಟಿಂಗ್​

‘ಲೈಂಗಿಕ ಉತ್ಸವ’ದಲ್ಲಿ ಮಿಂದೆದ್ದ ನೂರಾರು ಜೋಡಿಗಳು! ನಾಲ್ಕು ದಿನ ನಡೆಯಿತು ಸೆಕ್ಸ್​ ಫೆಸ್ಟಿವಲ್​

ಆಂಟಿಗೆ ನವವಿವಾಹಿತ ಯುವಕನ ಮೇಲೆ ಮೋಹ! ಮುಂದಾಗಿದ್ದು ಘನಘೋರ ದುರಂತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − 10 =
Remember me
