ನೆಲಮಂಗಲ:ಸಾವು ಯಾವಾಗ, ಯಾವ ರೂಪದಲ್ಲಿ ಬರುತ್ತೆ ಎಂದು ಊಹಿಸಿಕೊಳ್ಳಲು ಅಸಾಧ್ಯ ಎಂಬುದಕ್ಕೆ ಈ ಪ್ರಕರಣವೇ ಸಾಕ್ಷಿ.
ಸರಕು ಸಾಗಾಟ ವಾಹನದಲ್ಲಿ ಮಲಗಿದ್ದ ಯುವಕರಿಬ್ಬರ ಮೇಲೆ ತೊಗರಿಬೇಳೆ ರೂಪದಲ್ಲಿ ಬಂದ ಜವರಾಯ ಇಬ್ಬರ ಪ್ರಾಣ ತೆಗೆದಿದ್ದಾನೆ. ಹೌದು, ತೊಗರಿಬೇಳೆ ಮೂಟೆಗಳನ್ನು ತುಂಬಿದ್ದ ವಾಹನದಲ್ಲಿ ಸಿಂಧನೂರು ಮೂಲದ ಶಂಕರ್(28) ಮತ್ತು ಗಂಗಾವತಿ ಮೂಲದ ವಾಜಿದ್ ಅಲಿ(20) ಮಲಗಿಕೊಂಡು ಪ್ರಯಾಣಿಸುತ್ತಿದ್ದರು.
ಮಲಗಿದ್ದ ಯುವಕರಿಬ್ಬರ ಮೇಲೆ ಮೂಟೆಗಳು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನೆಲಮಂಗಲ ನಗರದ ಜಕ್ಕಸಂದ್ರ ಬಳಿ ಈ ಪ್ರಕರಣ ಬೆಳಕಿಗೆ ಬಂದಿದ್ದು, ಮೃತದೇಹಗಳನ್ನು ನೆಲಮಂಗಲ ಶವಾಗಾರಕ್ಕೆ ರವಾನಿಸಲಾಗಿದೆ. ನೆಲಮಂಗಲ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಬ್ಬರು ಯುವತಿಯರೊಂದಿಗೆ ಯುವಕನ ಲವ್ವಿಡವ್ವಿ! ಪ್ರಶ್ನಿಸಿದ ಪೋಷಕರಿಗೆ ಶಾಕಿಂಗ್​ ಉತ್ತರ ಕೊಟ್ಟ ಪ್ರಿಯಕರ

ನೇಣುಬಿಗಿದ ಸ್ಥಿತಿಯಲ್ಲಿ ವಿವಾಹಿತೆ ಶವ ಪತ್ತೆ, ಗಂಡನ ಆ ಕಿರುಕುಳಕ್ಕೆ ಬಲಿಯಾದಳೇ ಪತ್ನಿ

ಕುಷ್ಟಗಿ ಪುರಸಭೆ ಉಪಾಧ್ಯಕ್ಷೆ ರಾಜೇಶ್ವರಿ ಆತ್ಮಹತ್ಯೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + 16 =
Remember me
