ಚಿಂತಾಮಣಿ:ಬೊಲೆರೊ ರೂಪದಲ್ಲಿ ಬಂದ ಜವರಾಯ, ಕಲ್ಲುಚಪ್ಪಡಿ ಬೀಳಿಸಿ ಮನೆ ಮುಂದೆ ಕುಳಿತ್ತಿದ್ದ ವೃದ್ಧೆಯ ಪ್ರಾಣ ತೆಗೆದಿದ್ದಾನೆ.
ಇಂತಹ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಕೆಂಚಾರ್ಲಹಳ್ಳಿ ಪೊಲೀಸ್​ ಠಾಣಾ ವ್ಯಾಪ್ತಿಯ ರಂಪತಟ್ಟಿ ಗ್ರಾಮದಲ್ಲಿ ಸಂಭವಿಸಿದೆ. ಗ್ರಾಮದ ವೆಂಕಟಮ್ಮ(65)ಮೃತೆ.
ಬುಧವಾರ ಬೆಳಗ್ಗೆ ಬೊಲೆರೊ ವಾಹನ ಗ್ರಾಮದ ಕಿರಿದಾದ ರಸ್ತೆಯಲ್ಲಿ ಚಲಿಸುವಾಗ ವಾಹನದ ಕಬ್ಬಿಣ ಹ್ಯಾಂಗಲ್​ ಮನೆ ಛಾವಣಿಯ ಚಪ್ಪಡಿಗೆ ತಾಗಿ ಚಪ್ಪಡಿ ಮುರಿದು ಕೆಳಗೆ ಬಿದ್ದಿದೆ. ಈ ವೇಳೆ ಕೆಳಗೆ ಕುಳಿತ್ತಿದ್ದ ವೆಂಕಟಮ್ಮರ ತಲೆಗೆ ತೀವ್ರ ಪೆಟ್ಟಾಗಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ವಾಹನ ಚಾಲಕ ಪರಾರಿಯಾಗಿದ್ದು, ಕೆಂಚಾರ್ಲಹಳ್ಳಿ ಪಿಎಸ್​ಐ ನಾರಾಯಣಪ್ಪ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವಿಜಯಪುರದಲ್ಲಿ ಹಾಡಹಗಲೇ ಪಿಎಸ್‌ಐ ಮಗನ ಹತ್ಯೆ: ಗರ್ಭಿಣಿ ಮಗಳ ಬಾಳಿಗೆ ಕೊಳ್ಳಿ ಇಟ್ಟ ಮಾಜಿ ಕಾರ್ಪೋರೇಟರ್​

ಸೂರಿಲ್ಲದೆ ಅಂಬೇಡ್ಕರ್​ ಭವನದಲ್ಲಿ ತಂಗಿದ್ದೇ ತಪ್ಪಾ? ಬಡ ವೃದ್ಧೆಯ ಪ್ರಾಣ ತೆಗೆದ ಗ್ರಾಪಂ ಸದಸ್ಯನ ಮಗ! ಮೈಸೂರಲ್ಲಿ ಅಮಾನವೀಯ ಘಟನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 2 =
Remember me
