ಚಿಕ್ಕಬಳ್ಳಾಪುರ:ತಾಲೂಕಿನ ನಂದಿಯಲ್ಲಿ ಭೋಗನಂದೀಶ್ವರ ಸ್ವಾಮಿಯ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಮಾ.3ರಂದು ರಾಸುಗಳ ಜಾತ್ರೆ ನಡೆಯಲಿದೆ.
ನಂದಿ ಗ್ರಾಮಕ್ಕೆ ಸಮೀಪದ ಖಾಸಗಿ ಜಮೀನಿನಲ್ಲಿ ಸಂತೆಗೆ ವ್ಯವಸ್ಥೆ ಮಾಡಿದ್ದು, ಮೇವು ಮತ್ತು ನೀರು ಸೇರಿ ಅಗತ್ಯ ಸೌಕರ್ಯ ಒದಗಿಸಲಾಗಿದೆ. ಪ್ರತಿ ವರ್ಷ ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ರಾಯಚೂರು, ದಾವಣಗೆರೆ, ತುಮಕೂರು, ಚಿತ್ರದುರ್ಗ ಸೇರಿ ರಾಜ್ಯ ಮಾತ್ರವಲ್ಲದೆ ನೆರೆಯ ಆಂಧ್ರದಿಂದಲೂ ಜಾನುವಾರುಗಳು ಬರುತ್ತವೆ.
ಮಾ.2ರಂದು ನಡೆಯುವ ಬ್ರಹ್ಮರಥೋತ್ಸವದ ಮಾರನೇಯ ದಿನ ತಾಲೂಕು ಆಡಳಿತ ಮೇವು ಮತ್ತು ನೀರಿನ ವ್ಯವಸ್ಥೆಯನ್ನು ಒದಗಿಸುವುದರ ಜತೆಗೆ ಉತ್ತಮ ರಾಸುಗಳಿಗೆ ಬಹುಮಾನ ನೀಡಲಾಗುವುದು. ಹಿಂದೆ ಹಲವು ಬಾರಿ ಬರ, ಕಾಲುಬಾಯಿ ಜ್ವರ, ಕರೊನಾ ಸೇರಿ ನಾನಾ ಕಾರಣದಿಂದ ದನಗಳ ಸಂತೆ ನಿಷೇಧಿಸಲಾಗಿತ್ತು. ಆದರೆ, ಈಗ ಯಾವುದೇ ರೀತಿಯ ಆತಂಕವಿಲ್ಲ. ಆದ್ದರಿಂದ ವಿವಿಧ ಕಡೆಗಳಿಂದ ರೈತರು ರಾಸುಗಳೊಂದಿಗೆ ನಂದಿಗೆ ಆಗಮಿಸುತ್ತಿದ್ದಾರೆ.
ಮನೆ ಬಿಟ್ಟು ಪರಾರಿಯಾಗಿದ್ದ ಪ್ರೇಮಿಗಳು ಬಂಗಾರು ತಿರುಪತಿಯಲ್ಲಿ ಮದ್ವೆಯಾದ್ರು! ಪ್ಲೀಸ್​ ನಮ್ಮನ್ನು ರಕ್ಷಿಸಿ…

ವಿಚ್ಛೇದನಕ್ಕಾಗಿ ನಗ್ನ ಫೋಟೋ ಇಟ್ಟುಕೊಂಡು ಪತ್ನಿಗೆ ಗಂಡ ಕೊಟ್ಟ ಕಾಟ ಅಷ್ಟಿಷ್ಟಲ್ಲ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 7 =
Remember me
