ಕಲಬುರಗಿ:ಎರಡೂವರೆ ವರ್ಷದ ಹಿಂದೆ ಸಿವಿಲ್​ ಇಂಜಿನಿಯರ್​ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಯುವತಿ ಮಂಗಳವಾರ ರಾತ್ರಿ ದುರಂತ ಅಂತ್ಯ ಕಂಡಿದ್ದಾಳೆ.
ರಚಿತಾ (21) ಮೃತ ದುರ್ದೈವಿ. ಸಿವಿಲ್ ಇಂಜಿನಿಯರ್ ವೀರಣ್ಣ ಎಂಬುವರ ಜತೆ ಮದುವೆಯಾಗಿದ್ದ ರಚಿತಾ ಕಲಬುರಗಿಯ ಬ್ಯಾಂಕ್ ಕಾಲನಿಯಲ್ಲಿ ವಾಸವಿದ್ದಳು.
ಮದುವೆ ಆದ ದಿನದಿಂದಲೂ ವರದಕ್ಷಿಣೆ ತರುವಂತೆ ರಚಿತಾಗೆ ಗಂಡ ಕಿರುಕುಳ ಕೊಟ್ಟಿದ್ದನಂತೆ. ರಚಿತಾಳ ಸಾವಿಗೂ ಮುನ್ನಾ ದಿನವೂ ತವರು ಮನೆಯಿಂದ ಹಣ ತರುವಂತೆ ಪೀಡಿಸಿ ಗಲಾಟೆ ಮಾಡಿದ್ದನಂತೆ. ಇದರಿಂದ ಮನನೊಂದ ರಚಿತಾ ಮನೆಯಲ್ಲೇ ನೇಣುಬಿಗಿದುಕೊಂಡು ಸತ್ತಿದ್ದಾಳೆ ಎಂದು ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಚಿತಾಳ ಗಂಡ ವೀರಣ್ಣ, ಮಾವ ಚಂದ್ರಕಾಂತ್, ಅತ್ತೆ ಲಕ್ಷ್ಮೀಬಾಯಿ, ಮೈದುನ ಪವನ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.
ಮೈಸೂರಿನಲ್ಲಿ ಇಂಜಿನಿಯರ್​ ಸಾವು! 2 ತಿಂಗಳ ಹಿಂದಷ್ಟೇ ಮದ್ವೆ ಆಗಿದ್ದವರ ಬಾಳಿಗೆ ಕೊಳ್ಳಿ ಇಟ್ಟಿದ್ದೇನು?

ಆಸ್ಪತ್ರೆಯಲ್ಲೇ ಕರೊನಾ ಸೋಂಕಿತ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆಂಬುಲೆನ್ಸ್​ ಚಾಲಕ!

ಗಂಡನ ಕೊಂದು ಪ್ರಿಯಕರನ ಮನೆಯ ಹೋಮಕುಂಡದಲ್ಲಿ ಶವ ಸುಟ್ಟಿದ್ದ ಪತ್ನಿ: ಭಾಸ್ಕರ್​ ಶೆಟ್ಟಿ ಹಂತಕರಿಗೆ ಶಿಕ್ಷೆ ಪ್ರಕಟ

ಪ್ರಿಯಕರನ ಜತೆಗೂಡಿ ಗಂಡನನ್ನು ಕೊಂದು ಬೆಡ್​ ರೂಂನಲ್ಲೇ ಸುಟ್ಟುಹಾಕಿದ ಪತ್ನಿ! ವಾರದ ಬಳಿಕ ಬಯಲಾಗಿದ್ದೇ ರೋಚಕ

ಲೈಂಗಿಕ ಕ್ರಿಯೆಗೆ ಸಹಕರಿಸದ ಪತ್ನಿಯ ಹತ್ಯೆ! ‘ಕಾಮ’ದಾಹ ತೀರದ ಸಿಟ್ಟಿಗೆ ಮೂರು ಮಕ್ಕಳನ್ನ ನಾಲೆಗೆ ಎಸೆದ

ನನ್ಗೆ ತೊಂದ್ರೆ ಕೊಟ್ರು, ಕೆಲ್ಸ ಮಾಡೋಕೆ ಬಿಡ್ಲಿಲ್ಲ… ಎನ್ನುತ್ತಲೇ ಭೂಮಾಫಿಯಾ ಬಗ್ಗೆ ಬಿಚ್ಚಿಟ್ಟ ಸಿಂಧೂರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − eighteen =
Remember me
