ಬೆಂಗಳೂರು:ಹಿರಿಯ ಅಧಿಕಾರಗಳ ಜತೆ ವಿಧಾನಸೌಧದಲ್ಲಿ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೊದಲ ಸಭೆ ನಡೆಸಿದರು. ಗುಪ್ತರಚರ ಇಲಾಖೆಯ ಹಿರಿಯ ಅಧಿಕಾರಿಗಳು, ಸರ್ಕಾರದ ಮುಖ್ಯಕಾರ್ಯದರ್ಶಿ, ಪೊಲೀಸ್​ ಮಹಾ ನಿರ್ದೇಶಕರು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ದಕ್ಷ- ಪ್ರಾಮಾಣಿಕ-ಜನಪರ ಆಡಳಿತ ನನ್ನ ಗುರಿ. ಇಲಾಖೆಗಳ ನಡುವಿನ ಹೊಂದಾಣಿಕೆ ಮುಖ್ಯ. ಕಾಲಮಿತಿಯಲ್ಲಿ ಯೋಜನೆಗಳು ಕಾರ್ಯಕ್ರಮ ಅನುಷ್ಠಾನ ಆಗಬೇಕು. ಟೀಮ್ ವಕ್೯ ಆಗಬೇಕು‌. ಅಧಿಕಾರಿಗಳು ಏನೇ ಮಾಡಿದರೂ ನಡೆಯುತ್ತದೆ ಎಂಬುದನ್ನು ಸಹಿಸುವುದಿಲ್ಲ. ಹಣಕಾಸಿನ ಶಿಸ್ತನ್ನು ತರುವುದು ಬಹಳ ಅವಶ್ಯಕತೆ ಇದೆ. ಮಾ.31ರರೊಳಗೆ ಎಲ್ಲ ಇಲಾಖೆಯಲ್ಲೂ ಅನಗತ್ಯ ಖರ್ಚು ವೆಚ್ಚವನ್ನ ಕಡಿಮೆ ಮಾಡಬೇಕು. ಕನಿಷ್ಠ ಶೇ.5 ಆದರೂ ಇಳಿಕೆ ಮಾಡಬೇಕು. ಮುಂಬರುವ ದಿನ ಫೈಲ್ ಮೂಮೆಂಟ್​ಗೆ ಹೊಸ ಯೋಚನೆ ಮಾಡಲಾಗುವುದು ಎಂದು ಸಿಎಂ ಹೇಳಿದರು.
ಇಂದಿನಿಂದ ಬೊಮ್ಮಾಯಿ ‘ರಾಜ್ಯ’ಭಾರ! ಸಮಸ್ಯೆಗಳನ್ನೇ ಹೊದ್ದು ಮಲಗಿದೆ ಹಾದಿ…

ಸಿಎಂ ಬೊಮ್ಮಾಯಿ ಮೊದಲ ಪ್ರತಿಕ್ರಿಯೆ: ಬಡವರು-ರೈತರ ಕಣ್ಣೀರು ಒರೆಸುವೆ… ಸಮಸ್ಯೆಗಳ ಸರಮಾಲೆಯೇ ಇದೆ..

ಗಂಡನಿಗೆ ಹಣದಾಹ, ಮಾವನಿಗೆ ಕಾಮದಾಹ… ಪೊಲೀಸರ ಮುಂದೆ ನರಕಯಾತನೆ ಬಿಚ್ಚಿಟ್ಟ ಯುವತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + seven =
Remember me
