ಕಲಬುರಗಿ:ಎಲ್ಲವೂ ಅಂದು ಕೊಂಡಂತೆ ಆಗಿದ್ದರೆ ಈ ಮನೆಯಲ್ಲಿ ನಾಳೆ(ಸೋಮವಾರ) ಮಗಳ ಮದುವೆ ಸಂಭ್ರಮ ಕಳೆಗಟ್ಟಬೇಕಿತ್ತು. ಆದರಿಂದ ಎಲ್ಲವೂ ಮಣ್ಣುಪಾಲಾಗಿದೆ.
ಕಲಬುರಗಿ ಜಿಲ್ಲೆಯ ಅಫಜಲಪುರ ಪಟ್ಟಣದ ನಿವಾಸಿ ಸೋಮನಾಥ್ ನಂದಗೋಳ ಅವರ ಮನೆಯಲ್ಲಿ ಎಲ್ಲರೂ ಮಗಳ ಮದುವೆ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ಭರದ ಸಿದ್ಧತೆಯಲ್ಲಿ ತೊಡಗಿದ್ದರು. ದುರಂತವೆಂದರೆ ನಿಶ್ಚಿತಾರ್ಥದ ಮುನ್ನಾ ದಿನವೇ ಯುವತಿಯ ತಂದೆ ಸೋಮನಾಥ್ ನಂದಗೋಳ(55) ಕರೊನಾಗೆ ಬಲಿಯಾಗಿದ್ದಾರೆ.
ಕರೊನಾ ಪರೀಕ್ಷೆ ಮಾಡಿಸಿಕೊಳ್ಳಲು ಇಂದು ಅಫಜಲಪುರ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಬಂದಿದ್ದರು. ಈ ವೇಳೆ ಅಲ್ಲಿಯೇ ಕೊನೆಯುಸಿರೆಳೆದಿದ್ದರು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು.
ನಿನ್ನೆ ಹಸೆಮಣೆಗೇರಿದ್ದ ಮದುಮಗ ಇಂದು ಕರೊನಾಗೆ ಬಲಿ! ಮನಕಲಕುತ್ತೆ ಈ ಘಟನೆ

ಶಿರಾಳಕೊಪ್ಪ ದರ್ಗಾದ ಗೋರಿ ಮೇಲಿನ ಬಟ್ಟೆಯಲ್ಲಿ ಉಸಿರಾಟದ ಅನುಭವ, ರಾತ್ರೋರಾತ್ರಿ ಸ್ಥಳಕ್ಕೆ ದೌಡಾಯಿಸಿದ ಜನ

ಮಸ್ಕಿ ಉಪ ಸಮರ: ಮತ‌ ಎಣಿಕೆ ಪೂರ್ಣಗೊಳ್ಳುವ ಮುನ್ನವೇ ಸೋಲೊಪ್ಪಿಕೊಂಡ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್!

ಮಸ್ಕಿ ಉಪ ಚುನಾವಣೆ: ಕಾಂಗ್ರೆಸ್​ನ ಬಸನಗೌಡ ತುರ್ವಿಹಾಳಗೆ ಗೆಲುವು, ಸೋಲುಂಡ ಬಿಜೆಪಿ

ಉಪ ಚುನಾವಣೆ ಬೆನ್ನಲ್ಲೇ 6 ಜಿಲ್ಲೆಗಳ ಉಸ್ತುವಾರಿ ಸಚಿವರ ಬದಲಾವಣೆ: ಕುತೂಹಲ ಮೂಡಿಸಿದೆ ಸಿಎಂ ನಡೆ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:17 + 17 =
Remember me
