ಬೆಂಗಳೂರು: ಕಾಲೇಜು ಪುನರಾರಂಭಿಸುವ ಉದ್ದೇಶದಿಂದ ಜುಲೈ ಆರಂಭದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಆದ್ಯತೆ ಮೇಲೆ ಲಸಿಕೆ ಕೊಡುವ ಉದ್ದೇಶವಿದೆ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಾ.ದೇವಿಶೆಟ್ಟಿಯವರ ನೇತೃತ್ವದ ತಜ್ಞರ ಸಮಿತಿ ನೀಡಿರುವ ವರದಿಯ ಅನುಸಾರ ಕಾಲೇಜು ಪುನರಾರಂಭಿಸುವ ಬಗ್ಗೆ ಲಸಿಕೆ ನೀಡಿದ ನಂತರ ತೀರ್ಮಾನ ಮಾಡುತ್ತೇವೆ ಎಂದರು‌.
ಸೋಂಕು ಹರಡಿದಷ್ಟು ರೂಪಾಂತರಗೊಳ್ಳುತ್ತದೆ, ಇದನ್ನು ತಡೆಯಲು ಲಸಿಕೆ ರಾಮಬಾಣ. ಜುಲೈನಲ್ಲಿ‌ ಕೇಂದ್ರದಿಂದ ಮತ್ತಷ್ಟು ಸ್ಟಾಕ್ ಬರಲಿದೆ. ಈ ವೇಳೆ ಕಾಲೇಜು ವಿದ್ಯಾರ್ಥಿಗಳನ್ನು ಆದ್ಯತಾ ಪಟ್ಟಿಗೆ ಸೇರಿಸಿಕೊಳ್ಳುವ ತೀರ್ಮಾನ ಮಾಡುತ್ತೇವೆ ಎಂದರು.
2500 ಸ್ಮಾರ್ಟ್ ತರಗತಿ ಉದ್ಘಾಟನೆ, 1.55 ಲಕ್ಷ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಪಿಸಿ

https://www.vijayavani.net/a-illicit-relationship-poisoning-by-lovers/
ಹಸುವಿಗೆ ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು! ಹಿಂದು ಕಾರ್ಯಕರ್ತನ ಎದೆಗೆ ಕೋವಿ ಇಟ್ಟು ಪರಾರಿ

ಮಗು ಹುಟ್ಟಿದ ಮೂರೇ ದಿನಕ್ಕೆ ರೈಲಿಗೆ ತಲೆ ಕೊಟ್ಟ ಗಂಡ! ಪತ್ನಿಯ ಆ ನಿರ್ಧಾರವೇ ಇಷ್ಟಕ್ಕೆಲ್ಲ ಕಾರಣ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − nineteen =
Remember me
