ದಾವಣಗೆರೆ:ಅಮರಾವತಿ ಬಳಿ ತಾಲೂಕಿನ ಕುಂದೂರು ಗ್ರಾಮದ ಪತ್ರಕರ್ತ ಪರಮೇಶ್ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ‌‌.
ಕೆಲ ದಿನಗಳಿಂದ ಶೀತ, ಜ್ವರ, ಕೆಮ್ಮಿನಿಂದ ಬಳಲುತ್ತಿದ್ದ ಪರಮೇಶ್​ಗೆ ಕರೊನಾ ಸೋಂಕಿನ ಭೀತಿ ಆವರಿಸಿತ್ತು. ರಾಜ್ಯದಲ್ಲಿ ಬೆಡ್, ವೆಂಟಿಲೇಟರ್, ಆಕ್ಸಿಜನ್ ಸಮಸ್ಯೆಯಿಂದ ಚಿಕಿತ್ಸೆ ಸಿಗದೆ ನೂರಾರು ಮಂದಿ ಸಾಯುತ್ತಿದ್ದಾರೆ ಎಂದು ಭಯಗೊಂಡಿದ್ದ ಪರಮೇಶ್​, ಕರೊನಾ ಟೆಸ್ಟ್​ ಮಾಡಿಸಿಕೊಳ್ಳಲು ಹಿಂದೇಟು ಹಾಕಿದ್ದರು ಎನ್ನಲಾಗಿದೆ. ಇದೇ ಆತಂಕದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಮೃತರಿಗೆ ಪತ್ನಿ, ಇಬ್ಬರು ಗಂಡು ಮಕ್ಕಳು ಇದ್ದಾರೆ. ಮೃತ ಅಂತ್ಯಕ್ರಿಯೆ ಕುಂದೂರು ಗ್ರಾಮದಲ್ಲಿ ನೆರವೇರಿದೆ.
ಗಂಡನಿದ್ದರೂ ಪರಪುರುಷನೊಂದಿಗೆ 2 ಮಕ್ಕಳ ತಾಯಿ ಕಾಮದಾಟ! ತಡರಾತ್ರಿ ನಡೆದೇ ಹೋಯ್ತು ಭೀಕರ ದುರಂತ

ನನ್ನ 10 ವರ್ಷದ ಸರ್ವೀಸ್‌ನಲ್ಲಿ ನಾನು ಇಂತಹ ಕೆಲಸ ಮಾಡಿಲ್ಲ… ಎಂದು ಗದ್ಗದಿತರಾದ ರೋಹಿಣಿ ಸಿಂಧೂರಿ

ಅಪಘಾತ: ಸಾವಿನಲ್ಲೂ ಸಾರ್ಥಕತೆ ಮೆರೆದ ಚಿತ್ರದುರ್ಗ ಉಪವಿಭಾಗಾಧಿಕಾರಿ ವಿ.ಪ್ರಸನ್ನ!

https://www.vijayavani.net/covid-positive-for-8-asiatic-lions-in-hyderabad-zoo
ಕಾರಿನಲ್ಲೇ ಟಿವಿ ಸೀರಿಯಲ್​ ನಟಿಯ ಬೆತ್ತಲೆ ದೃಶ್ಯ ಸೆರೆ! ಮುಂದೆ ಆಗಿದ್ದೆಲ್ಲವೂ ಅವಾಂತರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + one =
Remember me
