ಕಾರವಾರ:ರಕ್ಷಣಾ ಸಚಿವ ರಾಜನಾಥ್​ ಸಿಂಗ್ ಅವರು ಜಲಾಂತರ್ಗಾಮಿ ಐಎನ್​ಎಸ್ ಖಂಡೇರಿಯಲ್ಲಿ ಶುಕ್ರವಾರ ಸಮುದ್ರಯಾನ ನಡೆಸಿದರು.
ದೇಶದ ಪ್ರತಿಷ್ಠಿತ ನೌಕಾ ನೆಲೆಯಾದ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಅರಗಾದಲ್ಲಿರುವ ಕದಂಬ ನೌಕಾನೆಲೆಗೆ 2 ದಿನದ ಕಾರ್ಯಕ್ರಮ ನಿಮಿತ್ತ ಗುರುವಾರ ಆಗಮಿಸಿದ್ದ ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಸಿಬ್ಬಂದಿ ಮತ್ತು ಅವರ ಕುಟುಂಬಸ್ಥರೊಂದಿಗೆ ಸಂವಾದ ನಡೆಸಿದ್ದರು. ಶುಕ್ರವಾರ ಸಮುದ್ರಯಾನ ನಡೆಸಿದರು.

2019ರಲ್ಲಿ ಸ್ವತಃ ರಾಜನಾಥ ಸಿಂಗ್ ಅವರೇ ಈ ಜಲಾಂತರ್ಗಾಮಿಯನ್ನು ಲೋಕಾರ್ಪಣೆ ಮಾಡಿದ್ದರು. ಸಂಪೂರ್ಣ ಭಾರತೀಯ ತಂತ್ರಜ್ಞಾನದಲ್ಲಿ ಮೇಕ್ ಇನ್ ಇಂಡಿಯಾ ಯೋಜನೆಯಡಿ ಮುಂಬೈನ ಅಜಗಾಂವ್ ಡಾಕ್ ಯಾರ್ಡ್ ನಲ್ಲಿ ಈ ಜಲಾಂತರ್ಗಾಮಿ ನಿರ್ಮಾಣವಾಗಿತ್ತು.
ಬೆಳಗಾವಿಯಲ್ಲಿ ಕಾರು-ಲಾರಿ ನಡುವೆ ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ದುರ್ಮರಣ

ದೇವೇಗೌಡರ ಜತೆ ತೆಲಂಗಾಣ ಸಿಎಂ ಮಾತುಕತೆ: 3 ತಿಂಗಳು ಕಾದು ನೋಡಿ, ದೇಶದಲ್ಲಿ ಬಹುದೊಡ್ಡ ಬದಲಾವಣೆ ಆಗುತ್ತೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × one =
Remember me
