ಹಾಸನ:ಬೇಲೂರು ತಾಲೂಕಿನ ಕಡೇಗರ್ಜೆ ಗ್ರಾಮದಲ್ಲಿ ಇಂದು ಬೆಳಗ್ಗೆ ಕಾಡಾನೆ ದಾಳಿಗೆ ಕಾರ್ಮಿಕರಿಬ್ಬರು ಬಲಿಯಾಗಿದ್ದಾರೆ.
ಕಡೆಗರ್ಜೆ ಗ್ರಾಮದ ಚಿಕ್ಕಯ್ಯ(50) ಮತ್ತು ಹೀರಯ್ ಎಂಬುವರ ಪುತ್ರ ಚಿಕ್ಕಯ್ಯ(52) ಮೃತ ದುರ್ದೈವಿಗಳು. ಮೃತ ಇಬ್ಬರ ಹೆಸರೂ ಚಿಕ್ಕಯ್ಯ. ಕಡೆಗರ್ಜೆ ಮನೆ ಸಮೀಪದ ತೋಟದಲ್ಲಿ ಕೆಲಸಕ್ಕೆಂದು ಇವರಿಬ್ಬರು ಇಂದು(ಶುಕ್ರವಾರ) ಬೆಳಗ್ಗೆ ತೆರಳುತ್ತಿದ್ದರು. ಈ ವೇಳೆ ದಾಳಿ ಮಾಡಿದ ಒಂಟಿ ಸಲಗ, ಕೂಲಿ ಕಾರ್ಮಿಕರನ್ನು ತುಳಿದು ಸಾಯಿಸಿದೆ.
ಗುಂಪಿನಿಂದ ತಪ್ಪಿಸಿಕೊಂಡು ಬಂದು ಊರ ಸಮೀಪ ಬೀಡುಬಿಟ್ಟಿರುವ ಒಂಟಿ ಸಲಗ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಅರಣ್ಯ ಅಧಿಕಾರಿಗಳು ಸೂಕ್ತ ಕೈಗೊಂಡಿದ್ದರೆ ಕಾರ್ಮಿಕರಿಬ್ಬರ ಪ್ರಾಣ ಉಳಿಯುತ್ತಿತ್ತು ಎಂದು ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ. ಸ್ಥಳಕ್ಕೆ ಮೇಲಧಿಕಾರಿಗಳು ಬರಬೇಕೆಂದು ಆಗ್ರಹಿಸಿ ಸ್ಥಳೀಯರು ರಸ್ತೆಯಲ್ಲಿ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ.
ನನ್ನ ಅರಿವಿಗೆ ಬಾರದೇ ಅಚಾತುರ್ಯವಾಗಿದ್ರೆ ವಿಷಾದಿಸುವೆ… ಮಾಜಿ ಶಾಸಕರಿಗೆ ಪತ್ರ ಬರೆದು ಕ್ಷಮೆ ಕೋರಿದ ಡಿಕೆಶಿ

ಹಿಂದೂ ಯುವತಿ ಬಾಳಲ್ಲಿ ಘೋರ ದುರಂತ: ಗಂಡನ ರಹಸ್ಯ ಬಯಲಾದ ಬೆನ್ನಲ್ಲೇ ಮತ್ತೊಂದು ನರಕ ದರ್ಶನ

ತುಮಕೂರು ಮಾಜಿ ಕಾರ್ಪೋರೇಟರ್​ನ ಕಾಮದಾಹಕ್ಕೆ ಯುವತಿ ಬಲಿ! ಬೆಚ್ಚಿಬೀಳಿಸುತ್ತೆ ಕೊನೇ ಕ್ಷಣದಲ್ಲಿ ಆಕೆ ಬಾಯ್ಬಿಟ್ಟ ರಹಸ್ಯ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:1 × 2 =
Remember me
