ಹಾಸನ:ಬೇಲೂರಿನ ಗೂರ್ಗಿಹಳ್ಳಿ ಕಿಡಿಗೇಡಿಗಳು ಕಾಡಾನೆಯನ್ನು ಗುಂಡಿಕ್ಕಿ ಕೊಂದಿದ್ದಾರೆ.
ಸಯ್ಯದ್ ಸತ್ತರ್ ಎಂಬುವವರ ತೋಟದಲ್ಲಿ ಸುಮಾರು 15 ವರ್ಷದ ಗಂಡಾನೆ ಮೃತಪಟ್ಟಿದೆ. ಆನೆಯ ಮರಣೋತ್ತರ ಪರೀಕ್ಷೆಗೆ ಭದ್ರ ಟೈಗರ್​ನಿಂದ ವಿಶೇಷ ವೈದ್ಯರ ತಂಡ ಆಗಮಿಸುತ್ತಿದೆ.
ಅರೇಹಳ್ಳಿ, ಮಲಸಾವರ ಸುತ್ತಮುತ್ತ 30 ಕಾಡಾನೆಗಳ ಹಿಂಡು ಬೀಡುಬಿಟ್ಟಿದ್ದು, ಅಪಾರ ಪ್ರಮಾಣದ ಬೆಳೆ ನಾಶ ಮಾಡಿವೆ. ಇತ್ತೀಚಿಗೆ ಅರೇಹಳ್ಳಿ ಭಾಗದಲ್ಲಿ ಕಾಡಾನೆ ದಾಳಿಗೆ ನಾಲ್ವರು ಕಾರ್ಮಿಕರು ಬಲಿಯಾಗಿದ್ದರು. ಇದೀಗ ಆನೆಯ ಮೃತದೇಹ ಪತ್ತೆಯಾಗಿದೆ. ಮೇಲ್ನೋಟಕ್ಕೆ ಗುಂಡು ಹಾರಿಸಿ ಹತ್ಯೆ ಮಾಡಿರುವುದು ಕಂಡು ಬಂದಿದೆ.
ದೇವೇಗೌಡರ ಜತೆ ತೆಲಂಗಾಣ ಸಿಎಂ ಮಾತುಕತೆ: 3 ತಿಂಗಳು ಕಾದು ನೋಡಿ, ದೇಶದಲ್ಲಿ ಬಹುದೊಡ್ಡ ಬದಲಾವಣೆ ಆಗುತ್ತೆ…

ಊಟ ಇಲ್ಲ ಎಂದಿದ್ದಕ್ಕೆ ಸಿಬ್ಬಂದಿಯನ್ನು ಕೂಡಿಹಾಕಿ ಡಾಬಾಕ್ಕೆ ಬೆಂಕಿ ಇಟ್ಟ ದುಷ್ಕರ್ಮಿಗಳು! ಕೊಪ್ಪಳದಲ್ಲಿ ಅಮಾನವೀಯ ಕೃತ್ಯ

ಈಕೆಗೆ ಲವರ್​ ಬೇಕು-ಮಗು ಬೇಡ, ವಿವಾಹಿತೆ ಜತೆಗಿನ ಲವ್ವಿಡವ್ವಿಗಾಗಿ ಯುವಕ ಹೀಗಾ ಮಾಡೋದು? ಇವರ ಕೃತ್ಯ ಕೇಳಿದ್ರೆ ಹಿಡಿಶಾಪ ಹಾಕ್ತೀರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + 20 =
Remember me
