ಕಲಬುರಗಿ:ತಾಯಿ ಸತ್ತ 20 ದಿನಕ್ಕೆ ತಂದೆ-ಮಗ ಇಬ್ಬರೂ ಮೃತಪಟ್ಟ ಕರುಣಾಜಕ ಘಟನೆ ಜಿಲ್ಲೆಯಲ್ಲಿ ಸಂಭವಿಸಿದೆ.
ಕರೊನಾ ಸೋಂಕಿಗೆ 20 ದಿನದ ಹಿಂದೆ ತಾಯಿ ಬಲಿಯಾಗಿದ್ದರು. ಇವರ ಪತಿ ಶ್ರೀಪತಿರಾವ ಬಡಿಗೇರ್(66), ಮಗ ಮೌನೇಶ್ ಬಡಿಗೇರ್(42) ಅವರಿಗೂ ಕರೊನಾ ಸೋಂಕು ತಗುಲಿತ್ತು. ಇಬ್ಬರೂ ನಗರದ ಖಾಸಗಿ ಆಸ್ಪತ್ರೆಯಲ್ಲಿ ಪಡೆಯುತ್ತಿದ್ದರು.
ತಂದೆ-ಮಗನೂ ಮೊನ್ನೆ (ಗುರುವಾರ) ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದರು. ಗುರುವಾರ ಮುಂಜಾನೆ ಅಪ್ಪ ಮೃತಪಟ್ಟರೆ, ಅಂದು ಸಂಜೆ ಮಗ ಸತ್ತರು. ಮೃತರು ಕಲಬುರಗಿ ನಗರದ ಮಹದೇವ ನಗರದಲ್ಲಿ ವಾಸವಿದ್ದರು. ಮೌನೇಶ್ ಬಡಿಗೇರ್ ಮುಂಬೈನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.
ಈ ಫೋಟೋ ಕ್ಲಿಕ್ಕಿಸಿದ್ದ ನೇತ್ರರಾಜು ಇನ್ನಿಲ್ಲ, ಬದುಕಿದ್ದಾಗ ತೆಗೆದ ಅದ್ಭುತ ಚಿತ್ರಗಳು ಇಲ್ಲಿವೆ

ತಾಯಿ ಗರ್ಭದಿಂದ ಮಗುವಿನ ಕಾಲು ಹೊರ ಬಂದಿದೆ.. ಯಾರಾದರೂ ಹೆರಿಗೆ ಮಾಡಿ… ಆಸ್ಪತ್ರೆ ಬಾಗಿಲಲ್ಲಿ ಕುಟುಂಬಸ್ಥರ ಆಕ್ರಂದನ

ಪೊಲೀಸ್​ ದಂಪತಿ ಬದುಕಿಗೆ ಕೊಳ್ಳಿ ಇಟ್ಟ ಕರೊನಾ, ಪತ್ನಿ ಆಸ್ಪತ್ರೆಗೆ ಸೇರುತ್ತಿದ್ದಂತೆ ಪತಿಗೆ ಹೃದಯಾಘಾತ! ಮುಂದೆ ಆಗಿದ್ದೆಲ್ಲವೂ ದುರಂತ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:seven − 6 =
Remember me
