ಮಂಗಳೂರು:ಬೆಳ್ತಂಗಡಿಯಲ್ಲಿ ನೀರು ನಾಯಿ‌ ಕಾಣಿಸಿಕೊಂಡ ಬಳಿಕ ಇದೀಗ ಮೀನುಗಳ ರಾಶಿ ಕಂಡು ಬಂದಿದೆ.
ಧರ್ಮಸ್ಥಳದ ಪುದುವೆಟ್ಟು ಎಂಬಲ್ಲಿ ಸಣ್ಣ ತೊರೆಯಲ್ಲಿ ಮಳೆ ನೀರರು ಹರಿಯುತ್ತಿದ್ದು, ರಾಶಿ ಮೀನುಗಳು ಕಂಡು ಬಂದಿವೆ. ಘಟ್ಟ ಪ್ರದೇಶದಿಂದ ಹರಿದು ಬಂದ ನೀರಿನಲ್ಲಿ ಮೀನುಗಳು ಕಾಣಿಸಿಕೊಂಡಿವೆ. ಈ ತೊರೆಯ ನೀರು ನದಿಗೆ ಹರಿಯುತ್ತೆ. ಸ್ಥಳೀಯರು ಭರ್ಜರಿಯಾಗಿ ಮೀನು ಹಿಡಿದಿದ್ದಾರೆ.
ಪರಸ್ತ್ರೀ ಜತೆ ಯುವಕನ ಸಲ್ಲಾಪ! ಸೆಕ್ಸ್​ ಮಾಡುತ್ತಿರುವಾಗಲೇ ಸಿಕ್ಕಿಬಿದ್ದ ಜೋಡಿ… ಕ್ಷಣಾರ್ಧದಲ್ಲೇ ನಡೆಯಿತು ದುರಂತ

ವಿವಾಹಿತೆ ಜತೆ ಪರಪುರುಷನ ಕಾಮದಾಟ! 5 ವರ್ಷದ ಅಕ್ರಮ ಸಂಬಂಧಕ್ಕೆ ಬಿತ್ತು ಮೂವರ ಹೆಣ

ಇನ್ನೆರಡು ತಿಂಗಳಲ್ಲಿ ಮಗುವಿಗೆ ಜನ್ಮ ನೀಡಬೇಕಿದ್ದ 24 ವರ್ಷದ ಪಿಎಸ್​ಐ ಕರೊನಾಗೆ ಬಲಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × three =
Remember me
