ಹಾವೇರಿ:ಸವಣೂರ ಪಟ್ಟಣದ ಸಾಹುಕಾರ, ಮಾಜಿ ಶಾಸಕ ರಾಜಶೇಖರ ಗುರುಸಿದ್ದಪ್ಪ ಸಿಂಧೂರ(60) ಅವರು ಶನಿವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾದರು.
2004ರಲ್ಲಿ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಶಾಸಕರಾಗಿ ರಾಜಶೇಖರ ಸಿಂಧೂರ ಅವರು ಆಯ್ಕೆಯಾಗಿದ್ದರು. ಬಯಲುಸಿಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಇಂದು ಬೆಳಗ್ಗೆ ಮಾಜಿ ಸವಣೂರಿನ ಸ್ವಗೃಹದಲ್ಲಿ ನಿಧನರಾದರು. ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿನಿಂದ ಹುಬ್ಬಳ್ಳಿಗೆ ಬರುವ ಸಿಎಂ ಬಸವರಾಜ ಬೊಮ್ಮಾಯಿ ಅವರು ಸವಣೂರಿಗೆ ಆಗಮಿಸಿ ಸಂಜೆ 4ಕ್ಕೆ ಮೃತರ ಅಂತಿಮ ದರ್ಶನ ಪಡೆಯಲಿದ್ದಾರೆ. ಸಂಜೆ 5 ಗಂಟೆಗೆ ಬಂಕಾಪುರ ರಸ್ತೆಯಲ್ಲಿರುವ ವೀರಶೈವ ಲಿಂಗಾಯತ ರುದ್ರಭೂಮಿಯಲ್ಲಿ ಮೃತರ ಅಂತ್ಯಕ್ರಿಯೆ ನೆರವೇಋರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಮೃತರಿಗೆ ಪತ್ನಿ, ಓರ್ವ ಪುತ್ರ- ಓರ್ವ ಪುತ್ರಿ ಇದ್ದಾರೆ.
BREAKING NEWS| ಬೊಮ್ಮಾಯಿ ಕ್ಯಾಬಿನೆಟ್​ನಲ್ಲಿ ಯಾರಿಗೆ-ಯಾವ ಖಾತೆ? ಅಧಿಕೃತ ಪಟ್ಟಿ ಬಿಡುಗಡೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − eight =
Remember me
