ಗದಗ:ಕಾರಹುಣ್ಣಿಮೆ ಸಂಭ್ರಮದ ವೇಳೆ ರಾಸು ಹಾಯ್ದು ಯುವಕನೊಬ್ಬ ಮೃತಪಟ್ಟ ಘಟನೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಸಂಭವಿಸಿದೆ.
ಕಿರಣಕುಮಾರ್ ನರ್ತಿ ಮೃತ ದುದೈವಿ. ಉತ್ತರ ಕರ್ನಾಟಕ ಭಾಗದಲ್ಲಿ ಗುರುವಾರ ಕಾರಹುಣ್ಣಿಮೆ ಸಡಗರ ಕಳೆಗಟ್ಟಿತ್ತು. ಗದಗ ಜಿಲ್ಲೆಯ ಸೂರಣಗಿ ಗ್ರಾಮದಲ್ಲೂ ಕಾರಹುಣ್ಣಿಮೆ ಪ್ರಯುಕ್ತ ಆಯೋಜಿಸಿದ್ದ ಕರಿ ಹರಿಯುವ ಕಾರ್ಯಕ್ರಮದಲ್ಲಿ ರಾಸುಗಳನ್ನು ಓಡಿಸುವಾಗ ಯುವಕ ಕಿರಣಕುಮಾರ್​ಗೆ ರಾಸು ಡಿಕ್ಕಿ ಹೊಡೆದಿತ್ತು. ಡಿಕ್ಕಿಯಾದ ರಭಸಕ್ಕೆ ನೆಲಕ್ಕುರುಳಿದ್ದ ಕಿರಣಕುಮಾರ್​ ಗಂಭೀರ ಗಾಯಗೊಂಡಿದ್ದ. ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಕೊನೆಯುಸಿರೆಳೆದಿದ್ದಾನೆ. ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೇವರಿಗೆ ಹುಣ್ಣಿಮೆ ಪೂಜೆ ಸಲ್ಲಿಸಲು ಹೋದ ತಾಯಿ ಜತೆ ಮಕ್ಕಳನ್ನೂ ಹೊತ್ತೊಯ್ದ ಜವರಾಯ!

ಮಗು ಹುಟ್ಟಿದ ಮೂರೇ ದಿನಕ್ಕೆ ರೈಲಿಗೆ ತಲೆ ಕೊಟ್ಟ ಗಂಡ! ಪತ್ನಿಯ ಆ ನಿರ್ಧಾರವೇ ಇಷ್ಟಕ್ಕೆಲ್ಲ ಕಾರಣ

ಗಂಡನಿದ್ದರೂ ಪರಪುರುಷನ ಜತೆ ಮಹಿಳೆಯ ಕಾಮದಾಟ! ಬೇಡ ಬೇಡ ಎಂದವನ ಉಸಿರನ್ನೇ ನಿಲ್ಲಿಸಿದ್ಳು

https://www.vijayavani.net/a-illicit-relationship-poisoning-by-lovers/
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + six =
Remember me
