ಬೆಂಗಳೂರು:ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ರಾಮನಗರ ತಾಲೂಕಿನ ಕೇತಗಾನಹಳ್ಳಿಯ ತಮ್ಮ ತೋಟದ ಮನೆಯಲ್ಲಿ ಹಸುಗಳನ್ನು ಸಾಕಲು ಆರಂಭಿಸಿದ್ದಾರೆ.
ಬಸವ ಜಯಂತಿಯ ದಿನವಾದ ಶುಕ್ರವಾರ ನಾಲ್ಕು ಗೋವುಗಳನ್ನು ತೋಟದ ಮನೆಗೆ ತಂದು ಕುಟುಂಬದ ಸದಸ್ಯರೊಂದಿಗೆ ಪೂಜೆ ಸಲ್ಲಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಎಚ್​ಡಿಕೆ, ರಾಜಕೀಯ ಮತ್ತು ಕೃಷಿ ದೃಷ್ಟಿಯಿಂದ ರಾಮನಗರ ನನ್ನ ಕರ್ಮಭೂಮಿ. ಕೇತಗಾನಹಳ್ಳಿಯ ನನ್ನ ಕೃಷಿ ಭೂಮಿಗೆ ಬಸವ ಜಯಂತಿಯ ಶುಭ ದಿನದಂದು ಕಪಿಲ, ಸ್ವರ್ಣಕಪಿಲ, ಗಿರ್ ತಳಿಯ ನಾಲ್ಕು ಗೋವುಗಳನ್ನು ಪ್ರೀತಿಪೂರ್ವಕವಾಗಿ ಬರಮಾಡಿಕೊಂಡಿದ್ದೇವೆ ಎಂದು ಹೇಳಿದ್ದಾರೆ.
ಹಸುಗಳಿಗೆ ತನ್ನ ಕುಟುಂಬ ಭಕ್ತಿಪೂರ್ವಕವಾಗಿ ಪೂಜಿಸಿದ ಸಂಭ್ರಮದ ಕ್ಷಣಗಳ ಫೋಟೋವನ್ನು ಕುಮಾರಸ್ವಾಮಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ರೋಹಿಣಿ ಸಿಂಧೂರಿ ಇಡೀ ಕುಟುಂಬಕ್ಕೆ ಕರೊನಾ ಸೋಂಕು!

ಪ್ರೀತಿ ಹೆಸರಲ್ಲಿ ಶಾಲಾ ವಿದ್ಯಾರ್ಥಿನಿ ಜತೆ ಯುವಕನ ಸೆಕ್ಸ್: ಮಾತ್ರೆ ನುಂಗಿಸಿ ಸಿಕ್ಕಿಬಿದ್ದ ಕಾಮುಕನ ಕಥೆ ಏನಾಯ್ತು?

ಗಂಡನ ಪ್ರಾಣ ಉಳಿಸಿಕೊಡಿ ಎಂದು ಅಂಗಲಾಚಿದ ಮಹಿಳೆಯನ್ನು ಮಂಚಕ್ಕೆ ಕರೆದ ಕೋವಿಡ್​ ಆಸ್ಪತ್ರೆ ಸಿಬ್ಬಂದಿ: ಮುಂದಾಗಿದ್ದು ದುರಂತ!

ಅನುಮಾನಾಸ್ಪದವಾಗಿ ಪತ್ನಿ ಸತ್ತ 5 ದಿನಕ್ಕೆ ಸಾವಿನ ಮನೆಯ ಕದ ತಟ್ಟಿದ ಟೆಕ್ಕಿ! ಕಳೆದ ತಿಂಗಳಷ್ಟೆ ಮದ್ವೆ ಆಗಿದ್ದವರ ಬದುಕಲ್ಲಿ ದುರಂತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 6 =
Remember me
