ಬಳ್ಳಾರಿ:ಎಸ್ಸೆಸ್ಸೆಲ್ಸಿ ಪರೀಕ್ಷಾ ಕಾರ್ಯ ಮುಗಿಸಿ ಮನೆಗೆ ತೆರಳುತ್ತಿದ್ದ ಮುಖ್ಯಶಿಕ್ಷಕರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಸಿ.ಎಸ್.ಮುಧೋಳ್ ಮೃತರು. ಬಳ್ಳಾರಿಯ ಎಸ್.ಎಂ.ವಿ.ವಿ. ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾಗಿದ್ದ ಮುಧೋಳ್ ಅವರನ್ನು ಎಸ್ಸೆಸ್ಸೆಲ್ಸಿ ಪರೀಕ್ಷೆ ಮೇಲ್ವಿಚಾರಕರನ್ನಾಗಿ ನೇಮಿಸಲಾಗಿತ್ತು. ಮೊದಲ ದಿನವಾದ ಸೋಮವಾರ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಮಾರ್ಗಮಧ್ಯೆ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದರು. ಕೂಡಲೇ ಅವರನ್ನ ಆಸ್ಪತ್ರೆಗೆ ಸೇರಿಸಲಾಯಿತ್ತಾದರೂ ಬದುಕಲಿಲ್ಲ. ಮೈಸೂರು ಜಿಲ್ಲೆಯಲ್ಲಿ ಪರೀಕ್ಷಾ ಕೇಂದ್ರದಲ್ಲೇ ವಿದ್ಯಾರ್ಥಿನಿ ಅನುಶ್ರೀ ಕುಸಿದು ಬಿದ್ದು ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಮುಖ್ಯ ಶಿಕ್ಷಕ ಮುಧೋಳ್ ಕೂಡ ಅಸುನೀಗಿದ್ದಾರೆ.
ಪರೀಕ್ಷಾ ಕೇಂದ್ರದಲ್ಲೇ SSLC ವಿದ್ಯಾರ್ಥಿನಿ ಸಾವು: ಸಾವಿಗೂ ಮುನ್ನ ಅನುಶ್ರೀ ಕುಳಿತ್ತಿದ್ದ ಸ್ಥಳ ಬೇರೊಬ್ಬ ವಿದ್ಯಾರ್ಥಿಯದ್ದು…

ಶಂಕರಣ್ಣನ ಆತ್ಮಹತ್ಯೆಗೆ ಕಾರಣ ಬಯಲು! ಅಯ್ಯೋ, ಸ್ವಲ್ಪ ಅರ್ಡ್ಜೆಸ್ಟ್​ ಮಾಡ್ಕೊಂಡಿದ್ರೆ ಇಷ್ಟೆಲ್ಲಾ ಆಗ್ತಿರ್ಲಿಲ್ಲ ತಾಯಿ…

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:3 + one =
Remember me
