ತುಮಕೂರು:ಜಿಲ್ಲೆಯಲ್ಲಿ ನಾಲ್ಕೈದು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯ ಪರಿಣಾಮ ಪಾವಗಡದ ಸೋಲಾರ್ ಪಾರ್ಕ್ ಮುಳುಗಡೆಯಾಗಿದೆ.
ಏಷ್ಯಾದ ಅತಿ ದೊಡ್ಡ ಸೌರ ಘಟಕ ಎಂಬ ಹೆಗ್ಗಳಿಕೆ ಹೊಂದಿರುವ ಪಾವಗಡ ತಾಲೂಕಿ ತಿರುಮಣಿ ಗ್ರಾಮದಲ್ಲಿರುವ ಸೋಲಾರ್ ಪಾರ್ಕ್​ ಸಂಪೂರ್ಣ ಜಲಾವೃತಗೊಂಡು ಕೆರೆಯಂತಾಗಿದೆ. ಸೋಲಾರ್ ಪಾರ್ಕ್​ನಲ್ಲಿ ಯುವಕನೊಬ್ಬ ಈಜಾಡುತ್ತಿರುವ ದೃಶ್ಯ ವೈರಲ್​ ಆಗಿದೆ.

ಸುಮಾರು ಸೋಲಾರ್​ ಪಾರ್ಕ್​ 12,500 ಎಕರೆ ವಿಸ್ತೀರ್ಣದಲ್ಲಿದೆ. ಎರಡು ಸಾವಿರ ಮೆಗಾ ವ್ಯಾಟ್ ಸಾಮರ್ಥ್ಯ ಹೊಂದಿದೆ. ವಳ್ಳೂರು ಮತ್ತು ಕ್ಯಾತಗಾನಕೆರೆ ಗ್ರಾಮಗಳ ಮಧ್ಯೆ ಈ ಘಟಕ ಮುಳುಗಡೆಯಾಗಿದೆ. ಮುಳುಗಡೆಯಾಗಿರುವ ಸೋಲಾರ್ ಪ್ಯಾನೆಲ್​ಗಳ ಸುತ್ತಲೂ ವಿದ್ಯುತ್ ಪ್ರವಹಿಸುತ್ತಿದೆ. ಇದರ ಪರಿವೆ ಇಲ್ಲದೆ ಯುವಕನೊಬ್ಬ ಈಜಾಡಿದ್ದಾನೆ. ಆದರೂ ಸಿಬ್ಬಂದಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯ ತೋರಿದ್ದಾರೆ ಎಂಬ ಟೀಕೆ ವ್ಯಕ್ತವಾಗಿದೆ. ಈಜಾಡುವಾಗ ಅವಘಡವಾಗಿದ್ರೆ ಯಾರು ಹೊಣೆ ಅನ್ನೋದು ಸಾರ್ವಜನಿಕರ ಪ್ರಶ್ನೆ.
ಮತ್ತೊಂದು ಐತಿಹಾಸಿಕ ಹೋರಾಟಕ್ಕೆ ಸಜ್ಜಾಗಿ… ಒಕ್ಕಲಿಗ ಸಮುದಾಯಕ್ಕೆ ಆದಿಚುಂಚನಗಿರಿ ಶ್ರೀಗಳು ಕರೆ

ಶಾಸಕ ಹರೀಶ್​ ಪೂಂಜ ಮೇಲೆ ದಾಳಿಗೆ ಯತ್ನ ಕೇಸ್​ ಸಿಐಡಿ ತನಿಖೆಗೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − 13 =
Remember me
