ಬೆಂಗಳೂರು:ಚಾಮರಾಜಪೇಟೆ 7ನೇ ಕ್ರಾಸ್​ನಲ್ಲಿರುವ ಆಟದ ಮೈದಾನದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.
ಬಿಬಿಎಂಪಿ ಆದೇಶ ಪ್ರಶ್ನಿಸಿ ವಕ್ಫ್ ಬೋರ್ಡ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠವು ಗುರುವಾರ ವಿಚಾರಣೆ ನಡೆಸಿತು. ಆಟದ ಮೈದಾನವಾಗಿ ಮಾತ್ರ ಬಳಸಲು ಹೈಕೋರ್ಟ್​ ನ್ಯಾ. ಹೇಮಂತ್ ಚಂದನ್ ಗೌಡರ್ ಅವರಿದ್ದ ಪೀಠ ಸೂಚಿಸಿದೆ. ವಿಚಾರಣೆಯನ್ನು ಸೆ.23ಕ್ಕೆ ಮುಂದೂಡಿದೆ. ಪರಿಣಾಮ ಈ ಬಾರಿ ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅವಕಾಶ ಇಲ್ಲ.
ರಂಜಾನ್, ಬಕ್ರೀದ್ ವೇಳೆ ಮಾತ್ರ ಪ್ರಾರ್ಥನೆಗೆ ಬಳಸಬಹುದು. ಶುಕ್ರವಾರದ ಪ್ರಾರ್ಥನೆಗೆ ಅವಕಾಶವಿಲ್ಲ. ಎಂದಿನಂತೆ ಮೈದಾನವನ್ನು ಆಟಕ್ಕೆ ಮಾತ್ರ ಬಳಸಬೇಕು. ಇದನ್ನು ಹುಬ್ಬಳ್ಳಿ ಈದ್ಗಾ ಮೈದಾನದ (ವಿವಾದ) ರೀತಿಯಲ್ಲಿ ಮಾಡಬೇಡಿ. ಯಾವುದೇ ವಿವಾದಕ್ಕೆ ಆಸ್ಪದ ಮಾಡಿಕೊಡಬೇಡಿ ಎಂದು ಹೈಕೋರ್ಟ್​ ಸೂಚಿಸಿದೆ.
ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಮಾಡಂಗಿಲ್ಲ: ಜಮೀರ್​

ನಾಳೆ ಬೆಂಗಳೂರಿನ ಚಾಮರಾಜಪೇಟೆ ಬಂದ್​​: ಉಳಿಸಿ ಉಳಿಸಿ.. ಆಟದ ಮೈದಾನ ಉಳಿಸಿ…

ಅತ್ಯಾಚಾರ ಆರೋಪಿಯನ್ನೇ ಮದ್ವೆಯಾದ ಯುವತಿ! ಪೋಕ್ಸೋ ಪ್ರಕರಣ ರದ್ದುಪಡಿಸಿದ ಹೈಕೋರ್ಟ್​

ಪರಸ್ತ್ರೀಗಾಗಿ ಕೋಮುಗಲಭೆ ನಾಟಕ! ಶಿವಮೊಗ್ಗ ಪೊಲೀಸರನ್ನೇ ಬೆಚ್ಚಿಬೀಳಿಸಿದ್ದ ಪತ್ರ, ತನಿಖೆಯಲ್ಲಿ ಬಯಲಾಯ್ತು ಸ್ಫೋಟಕ ರಹಸ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × three =
Remember me
