ಮಂಗಳೂರು:ಉಪ್ಪಿನಂಗಡಿ ಸರ್ಕಾರಿ ಪದವಿ ಕಾಲೇಜಿನಲ್ಲಿ ಇಂದು ಕೂಡ ಹಿಜಾಬ್​ ವಿವಾದ ಭುಗಿಲೆದ್ದಿದೆ.
ದ‌ಕ್ಷಿಣ ಕನನ್ಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇನ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಕಾಲೇಜಿನ ಒಳ ಆವರಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕೆಲ ವಿದ್ಯಾರ್ಥಿಗಳಿಗೆ ಹಿಜಾಬ್​ಗೆ ಅವಕಾಶ ನೀಡಿದ್ದನ್ನು ವಿರೋಧಿಸಿ ಧರಣಿ ನಡೆಸುತ್ತಿದ್ದಾರೆ.
ಗುರುವಾರ ಹಿಜಾಬ್​ ಧರಿಸಿ ಬಂದ 6 ವಿದ್ಯಾರ್ಥಿನಿಯರನ್ನು ಅಮಾನತು ಮಾಡಲಾಗಿತ್ತು. ಆದರೂ ಮತ್ತೆ ಕೆಲ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದಿದ್ದಾರೆ. ಹಿಜಾಬ್​ಗೆ ಅವಕಾಶ ಕೊಡಬೇಡಿ ಎಂದು ಪಟ್ಟು ಹಿಡಿದ ಇತರ ವಿದ್ಯಾರ್ಥಿಗಳು, ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಗುರುವಾರ ಸುದ್ದಿ ಮಾಡಲು ಹೋದ ಮಾಧ್ಯಮದವರ ಮೇಲೆ ಒಂದು ಗುಂಪು ಹಲ್ಲೆ ಮಾಡಿತ್ತು. ಈ ವೇಳೆ ವಿದ್ಯಾರ್ಥಿಗಳ ಮೇಲೂ ಹಲ್ಲೆ ನಡೆಸಿತ್ತು. ಈ ಸಂಬಂಧ ಕಾಲೇಜಿನ 25 ವಿದ್ಯಾರ್ಥಿಗಳ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಕ್ಷಿಣ ಕನ್ನಡದಲ್ಲಿ ಕಟ್ಟಡವೊಂದರ ಮೇಲಿಂದ ಸುರಿಯಿತು ಹಣದ ಮಳೆ! ನೋಟುಗಳನ್ನ ಆಯ್ದುಕೊಳ್ಳಲು ಮುಗಿಬಿದ್ದ ಜನ

ಬೆಂಗ್ಳೂರಲ್ಲಿ ಬೆಳ್ಳಂಬೆಳಗ್ಗೆ ಮರಕ್ಕೆ ಡುಕಾಟಿ ಬೈಕ್ ಡಿಕ್ಕಿ: ಸ್ಥಳದಲ್ಲೇ ನಿವೃತ್ತ ಪೊಲೀಸ್ ಅಧಿಕಾರಿ ಪುತ್ರ-ಗೆಳತಿ ದುರ್ಮರಣ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × four =
Remember me
