ಹುಬ್ಬಳ್ಳಿ:ಚಲಿಸುತ್ತಿದ್ದ ನಿಜಾಮುದ್ದಿನ್-ವಾಸ್ಕೋ ರೈಲಿನ ಮೇಲೆ ಗುಡ್ಡ ಕುಸಿದ ಘಟನೆ ಕೊಂಕಣ ರೈಲ್ವೆ ಮಾರ್ಗದಲ್ಲಿ ಶುಕ್ರವಾರ ಸಂಭವಿಸಿದೆ.
ಭಾರಿ ಮಳೆಯಿಂದಾಗಿ ದೂಧ್​ಸಾಗರ-ಸೋಲೆಂ ಹಾಗೂ ದೂಧ್​ಸಾಗರ- ಕ್ಯಾಸಲ್ ರಾಕ್ ಮಧ್ಯೆ ಎರಡು ಕಡೆ ಗುಡ್ಡ ಕುಸಿದಿದ್ದು, ರೈಲ್ವೆ ಟ್ರ್ಯಾಕ್ ಮೇಲೆ ಬಿದ್ದ ಮಣ್ಣನ್ನು ತೆರವು ಮಾಡುವ ಕಾರ್ಯ ಭರದಿಂದ ಸಾಗಿದೆ.
ಗುಡ್ಡ ಕುಸಿತದಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಟ್ರ್ಯಾಕ್ ಮೇಲೆ‌ ಬಿದ್ದ‌ ಮಣ್ಣನ್ನು ನೈರುತ್ಯ ರೈಲ್ವೆ ಸಿಬ್ಬಂದಿ ತೆರವು ಮಾಡುತ್ತಿದ್ದಾರೆ. ನೈರುತ್ಯ ರೈಲ್ವೆ ವಿಭಾಗದ ಜನರಲ್ ಮ್ಯಾನೇಜರ್ ಅರವಿಂದ ಮಲಖಾಡೆ ತಂಡ ಸ್ಥಳಕ್ಕೆ‌ ಭೇಟಿ ನೀಡಿ ಪರಿಶೀಲನೆ ನಡೆಸಿತು. ಪ್ರಯಾಣಿಕರರಿಗೆ ಊಟ, ಉಪಹಾರ, ಕಾಫಿ‌-ಟೀ ವ್ಯವಸ್ಥೆಯನ್ನು ರೈಲ್ವೆ ಇಲಾಖೆ ಮಾಡಿದೆ.
ಬಿಎಸ್​ವೈ-ಹೈಕಮಾಂಡ್ ನಡುವೆ 2 ವರ್ಷಕ್ಕೆ ಒಪ್ಪಂದ ಆಗಿತ್ತು… ಬಿಜೆಪಿ ಸಂಸದರಿಂದಲೇ ಹೊರಬಿತ್ತು ಸ್ಫೋಟಕ ಮಾಹಿತಿ

ಭವಿಷ್ಯ ಕಟ್ಟಿಕೊಳ್ಳಲು ಹುಟ್ಟೂರು ಬಿಟ್ಟು ಬಂದಿದ್ದ ಅಣ್ಣ-ತಂಗಿ ನಿದ್ರೆಯಲ್ಲಿರುವಾಗಲೇ ಹೆಣವಾದರು!

7 ಗ್ರಾಮಗಳು ಮುಳುಗಡೆ: ಜನರನ್ನು ಸ್ಥಳಾಂತರಿಸುವಾಗ ದೋಣಿ ಮಗುಚಿ ಭಾರಿ ಅನಾಹುತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + 13 =
Remember me
