ದೆಹಲಿ:ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸಲು ದೆಹಲಿಯ ಜಾರಿ ನಿರ್ದೇಶನಾಲಯ(ಇಡಿ) ಕಚೇರಿಗೆ ಸೋಮವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಹಾಜರಾಗಿದ್ದಾರೆ.
ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿದ್ದ ಇಡಿ ಈಗಾಗಲೇ ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದೆ. ನ್ಯಾಯಾಲಯದಲ್ಲಿ ಇದರ ವಿಚಾರಣೆ ಕೂಡ ಪ್ರಗತಿಯಲ್ಲಿದೆ. ಈ ನಡುವೆ ಜಾರಿ ನಿರ್ದೇಶನಾಲಯ ಹೆಚ್ಚುವರಿ ಎಫ್​​ಐಆರ್​ ಅನ್ನು ದಾಖಲಿಸಿದ್ದು, ಅದಕ್ಕೆ ಸಂಬಂಧಪಟ್ಟಂತೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ ನೀಡಿತ್ತು. ಈ ಹಿನ್ನೆಲೆಯಲ್ಲಿ ಶಿವಕುಮಾರ್​ ಭಾನುವಾರ ರಾತ್ರಿ ದೆಹಲಿಗೆ ಪ್ರಯಾಣ ಬೆಳೆಸಿದ ಡಿಕೆಶಿ, ಸೋಮವಾರ ಇಡಿ ಅಧಿಕಾರಿಗಳ ಮುಂದೆ ಹಾಜರಾಗಿದ್ದಾರೆ.
#WATCH| Karnataka Congress chief DK Shivakumar reaches ED office in Delhi
He had tweeted on September 15th that he has been summoned by ED in Delhi even as the Assembly session is underway in Karnataka.pic.twitter.com/GaJu2jE4Ao
— ANI (@ANI)September 19, 2022

ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್​ಗಾಂಧಿ ನೇತೃತ್ವದ ಭಾರತ್​ ಜೋಡೋ ಯಾತ್ರೆಯ ಸಿದ್ಧತೆ ಹಾಗೂ ವಿಧಾನಮಂಡಲ ಅಧಿವೇಶನದ ನಡುವೆಯೇ ಡಿಕೆಶಿ ಇಡಿ ವಿಚಾರಣೆಗೆ ಹಾಜರಾಗಿದ್ದಾರೆ. ಇವರ ಜತೆ ಕುಣಿಗಲ್​ ಶಾಸಕ ಡಾ.ರಂಗನಾಥ್​ ಕೂಡ ತೆರಳಿದ್ದಾರೆ.
ಹುಳಿಯಾರು ಪೊಲೀಸ್​ ಠಾಣೆಯ ಸುಧಾ ಕೊಲೆ ಕೇಸ್​ಗೆ ಟ್ವಿಸ್ಟ್​: ಸುಪಾರಿ ಕೊಟ್ಟದ್ದು ಅದೇ ಠಾಣೆಯ ಮತ್ತೊಬ್ಬ ಮಹಿಳಾ ಪೇದೆ!

ಗಣೇಶೋತ್ಸವ ಮೆರವಣಿಗೆಯಲ್ಲಿ ಕುಣಿದು ಕುಪ್ಪಳಿಸುತ್ತಲೇ ಪ್ರಾಣ ಬಿಟ್ಟ! ಡಿಜೆ ಸೌಂಡ್ಸ್​ ಎಫೆಕ್ಟ್​ಗೆ ಹೃದಯಾಘಾತ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × five =
Remember me
