ಕಲಬುರಗಿ:ಕಾಗಿಣಾ ನದಿ ಪ್ರವಾಹಕ್ಕೆ ಸಿಲುಕಿ ನೆರೆಯ ತೆಲಂಗಾಣ ಮೂಲದ ದಂಪತಿಗಳು ಮೃತಪಟ್ಟಿದ್ದಾರೆ.
ತೆಲಂಗಾಣದ ಮಂತಟ್ಟಿ ಗ್ರಾಮದ ಬುಗ್ಗಪ್ಪ(60) ಮತ್ತು ಯಾದಮ್ಮ‌(55) ಮೃತ ದುರ್ದೈವಿಗಳು. ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಜೆಟ್ಟೂರ್ ಗ್ರಾಮದ ಬಳಿ ಶವ ಪತ್ತೆಯಾಗಿದೆ.
ತೆಲಂಗಾಣದ ಬಸಿರಾಬಾದ್​ನಲ್ಲಿ ತರಕಾರಿ ವ್ಯಾಪಾರ ಮುಗಿಸಿಕೊಂಡು ಮನೆಗೆ ಹೋಗುವಾಗ ಪ್ರವಾಹದ ನೀರಲ್ಲಿ ಕೊಚ್ಚಿಕೊಂಡು ಹೋಗಿದ್ದರು. ಮಂಗಳವಾರ ತಡರಾತ್ರಿ ಪತ್ನಿ ಯಾದಮ್ಮಳ ಶವ ಪತ್ತೆಯಾಗಿತ್ತು, ಇಂದು(ಬುಧವಾರ) ಪತಿ ಬುಗ್ಗಪ್ಪನ ಶವ ಸಿಕ್ಕಿದೆ. ಸುಲೆಪೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಿಗ್ವಿಜಯ ಮೆಗಾ ಸರ್ವೇ: ಯಾರಿಗೆ ‘ರಾಜ್ಯಾಧಿಕಾರ’? ಕಾಂಗ್ರೆಸ್​ ಎದುರು ಬಿಜೆಪಿ ಮಂಕು, ಕೈಗೆ ಒಲಿಯುವ ಸ್ಥಾನಗಳೆಷ್ಟು?

ಮಧುಚಂದ್ರಕ್ಕೆ ಹೋಗಬೇಕಿದ್ದ ನವವಿವಾಹಿತ ಆಸ್ಪತ್ರೆಗೆ… ತಡರಾತ್ರಿ ಕುಸಿದುಬಿದ್ದ ಮನೆಯ ಗೋಡೆ, ಛಾವಣಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + 9 =
Remember me
