ಹಾಸನ:ಅವಕಾಶ ಸಿಕ್ಕರೆ ಮುಂದೆ ಕಾಶ್ಮೀರದಲ್ಲೂ ಕಾಳಿ ಮಠದ ಶಾಖಾ ಮಠ ಸ್ಥಾಪಿಸುತ್ತೇನೆ ಎಂದ ಅರಸೀಕೆರೆಯ ಕಾಳಿ ಮಠದ ಶ್ರೀ ಋಷಿಕುಮಾರ ಸ್ವಾಮೀಜಿ ಹೇಳಿದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಳಿ ಮಠದ ಸ್ವಾಮೀಜಿ, ಖಾವಿ ತೊಟ್ಟಿರುವ ನಾನು ಅಗತ್ಯ ಬಿದ್ದರೆ ಕರೆ ನೀಡುವುದಷ್ಟೇ ಅಲ್ಲ, ಆತ್ಮರಕ್ಷಣೆಗಾಗಿ ತಲೆ ತೆಗೆಯಲೂ ನಾನೇ ಸಿದ್ಧ ಎಂದರು. ಶಿವಮೊಗ್ಗದ ಹರ್ಷನ ಹತ್ಯೆಯಾದ ವೇಳೆ ಒಂದು ತಲೆಗೆ 10 ತಲೆ ತೆಗೆಯಬೇಕು ಅಂದಿದ್ದು ನಿಜ. ನಮ್ಮ ಮನೆಯ ಮಗ ಹರ್ಷ. ಆತನ ನೋವು ಕಾಡುತ್ತಿದೆ. ಅಗತ್ಯಬಿದ್ದಾಗ ಆತ್ಮರಕ್ಷಣೆಗಾಗಿ ನಾನು ತಲೆ ತೆಗೆಯೋಕೆ ಸಿದ್ಧ. ಕಾವಿ ಹಾಕಿದ ಮಾತ್ರಕ್ಕೆ ಸುಮ್ಮನಿರಬೇಕು ಎಂದೇನಿಲ್ಲ. ಹಿಂದೆ ಪರಶುರಾಮ, ವಶಿಷ್ಠರಂತಹ ಮುನಿಗಳು ಇದ್ದರು. ಧರ್ಮಕ್ಕೆ ಅಪಾಯ ಬಂದಾಗ ಸುಮ್ಮನೆ ನೋಡಿಕೊಂಡು ಇರೋಕೆ ಆಗಲ್ಲ. ಬೆಂಗಳೂರಿನ ಕೆಜಿ ಹಳ್ಳಿ, ಡಿಜೆ ಹಳ್ಳಿಯಲ್ಲೂ ಕಾಶ್ಮೀರದಂತಹ ವಾತಾವರಣ ಸೃಷ್ಟಿಯಾಗಿದೆ. ಕಾಶ್ಮೀರಿ ಫೈಲ್​ ಸಿನಿಮಾವನ್ನ ಎಲ್ಲರೂ ನೋಡಬೇಕು ಎಂದರು.
ಆ ಹೋಟೆಲ್​ನಲ್ಲಿ ಎಚ್​ಡಿಕೆ ರಾಸಲೀಲೆ ಆಡಿಕೊಂಡಿದ್ರು… ವಿವಾದದ ಕಿಡಿ ಹೊತ್ತಿಸಿದ ಯೋಗೇಶ್ವರ್​

ವಿಚ್ಛೇದನ ಕೇಳಿದ್ದ ಅಪ್ಪ-ಅಮ್ಮನನ್ನು ಜಡ್ಜ್​ ಎದುರೇ ಒಂದುಗೂಡಿಸಿದ ಮಗ! ಶಿವಮೊಗ್ಗದಲ್ಲಿ ಮನಮಿಡಿಯುವ ಘಟನೆ

ಬೆಂಗ್ಳೂರಲ್ಲಿ ರಸ್ತೆ ಗುಂಡಿಗೆ ಯುವಕ ಬಲಿ: ಇದ್ದೊಬ್ಬ ಮಗನನ್ನು ಕಳೆದುಕೊಂಡ ಅಮ್ಮನ ಗೋಳಾಟ ನೋಡಲಾಗ್ತಿಲ್ಲ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + twelve =
Remember me
