ಶಿವಮೊಗ್ಗ:ಸಾಗರ ತಾಲೂಕಿನ ಉಳ್ಳೂರು ಕಾಸ್ಪಾಡಿ ಕ್ರಾಸ್​ನ ಬಳಿ ಇಂದು ಬೆಳ್ಳಂಬೆಳಗ್ಗೆ ಕೆರೆಗೆ ಕೆಎಸ್​ಆರ್​ಟಿಸಿ ಬಸ್​ ಪಲ್ಟಿಯಾಗಿದೆ.
ಶಿವಮೊಗ್ಗ- ಸಾಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗರದಿಂದ ಶಿವಮೊಗ್ಗ ಕಡೆಗೆ ಬಸ್ ಬರುತ್ತಿತ್ತು. ಈ ವೇಳೆ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಆಗುವುದನ್ನು ತಪ್ಪಿಸಲು ಹೋದ ಬಸ್​ ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಯ ಕೆರೆಗೆ ಪಲ್ಟಿಯಾಗಿದೆ.

ಬಸ್​ನಲ್ಲಿ ಚಾಲಕ, ನಿರ್ವಾಹಕ ಸೇರಿ 26 ಪ್ರಯಾಣಿಕರಿದ್ದರು. ದ್ವಿಚಕ್ರ ವಾಹನ ಸವಾರರಾದ ದೀಪಕ್ ಮತ್ತು ಪ್ರಜ್ವಲ್​ಗೆ ಗಂಭೀರ ಗಾಯಗೊಂಡಿದ್ದು, ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್​ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಿಡ್ನ್ಯಾಪ್‌ ಆಗಿದ್ದ ಕೇರಳ ಯುವಕನನ್ನು ಪ್ರಾಣದ ಹಂಗು ತೊರೆದು ಕಾಪಾಡಿದ ಹಾಸನ ಪೊಲೀಸರು! ವಿಡಿಯೋ ವೈರಲ್​

ಗಂಡನಿಗೆ ಹಣದಾಹ, ಮಾವನಿಗೆ ಕಾಮದಾಹ… ಪೊಲೀಸರ ಮುಂದೆ ನರಕಯಾತನೆ ಬಿಚ್ಚಿಟ್ಟ ಯುವತಿ

ಮಂಡ್ಯದಲ್ಲಿ ನಿಖಿಲ್​ -ಅಭಿ ನಡುವೆ ಜಿದ್ದಾಜಿದ್ದಿ? ಸ್ಫೋಟಕ ಸುಳಿವು ಕೊಟ್ರು ಜೂ.ರೆಬೆಲ್ ಸ್ಟಾರ್

ಜೆಡಿಎಸ್​ ಪರ ಅನಂತಕುಮಾರ್ ಪುತ್ರಿ ಬ್ಯಾಟಿಂಗ್​: ರಾಜ್ಯ ರಾಜಕೀಯದಲ್ಲಿ ಸಂಚಲನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + seventeen =
Remember me
