ಬೆಂಗಳೂರು:ಮಹಾಮಾರಿ ಕರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದು ನಡೆದ ಮಹತ್ವದ ಸಭೆಯಲ್ಲಿ ನಾಳೆ(ಏ.27) ರಾತ್ರಿಯಿಂದ 14 ದಿನ ರಾಜ್ಯಾದ್ಯಂತ  ಟೈಟ್​ ರೂಲ್ಸ್​ ಜಾರಿ ಆಗಲಿದೆ.
ಬೆಳಗ್ಗೆ 6ರಿಂದ 10 ಗಂಟೆಯವರೆಗೆ ಮಾತ್ರವೇ ಅಗತ್ಯ ವಸ್ತು ಖರೀದಿಸಲು ನಜರು ಮನೆಯಿಂದ ಹೊರಬೇಕು.10 ಗಂಟೆ ಬಳಿಕ ಎಲ್ಲವೂ ಬಂದ್​ ಆಗಲಿದೆ. ಸಾರಿಗೆ ವ್ಯವಸ್ಥೆ ಇರುವುದಿಲ್ಲ. ಆದರೆ, ಸರಕು ಸಾಗಣೆಗೆ ಅವಕಾಶ ಇರಲಿದೆ. ಕಟ್ಟಡ ಕಾಮಗಾರಿ ಎಂದಿನಂತೆ ಮುಂದುವರಿಯಲಿದೆ. ಟೈಟ್​ ರೂಲ್ಸ್​ ನಡುವೆಯೂ ಮದ್ಯಪ್ರಿಯರಿಗೆ ಗುಡ್​ ನ್ಯೂಸ್​ ಇದೆ. ಬಾರ್​ನಲ್ಲಿ ಮದ್ಯ, ಹೋಟೆಲ್​ನಲ್ಲಿ ಊಟ ಪಾರ್ಸೆಲ್​ ತೆಗೆದುಕೊಳ್ಳಲು ಯಾವುದೇ ಅಡ್ಡಿ ಇಲ್ಲ.
ಉತ್ಪಾದನಾ ವಲಯ, ಕಟ್ಟಡ ನಿರ್ಮಾಣ ಕಾರ್ಯಕ್ಕೆ ಅವಕಾಶ ಕಲ್ಪಿಸಲಾಗಿದೆ. ಎಂದಿನಂತೆ ಕಟ್ಟಡ ಕಾಮಗಾರಿ ನಡೆಯಲಿದೆ. ಅಗತ್ಯ ಸೇವೆ ಇಲಾಖೆ ಸೇರಿ ಬ್ಯಾಂಕಿಂಗ್ ಕಚೇರಿಗಳು ತೆರೆದಿರುತ್ತವೆ.
ಇನ್ನು ಕಸಾಪ ಚುನಾವಣೆ ಸೇರಿ ಎಲ್ಲ ಚುನಾವಣೆಗಳನ್ನು 6 ತಿಂಗಳ ಕಾಲ ಸರ್ಕಾರ ಮುಂದೂಡುವಂತೆ ಆಯೋಗಕ್ಕೆ ಸರ್ಕಾರ ಮನವಿ ಮಾಡಿದೆ. ಸದ್ಯದಲ್ಲೇ ಜಿಪಂ ಮತ್ತು ತಾಪಂ ಚುನಾವಣಾ ಪ್ರಕ್ರಿಯೆ ಆರಂಭ ಆಗಬೇಕಿತ್ತು.
ಇನ್ನು 14 ದಿನ ಕೆಎಸ್​ಆರ್​ಟಿಸಿ ಮತ್ತು ಬಿಎಂಟಿಸಿ ಬಸ್​ಗಳು ರಸ್ತೆಗೆ ಇಳಿಯುವುದಿಲ್ಲ. ಮೆಟ್ರೋ ಸಂಚಾರ ಇರುವುದಿಲ್ಲ. ಮುಂದಿನ ಎರಡು ವಾರದಲ್ಲಿ ಪರಿಸ್ಥಿತಿ ಹತೋಟಿಗೆ ಬಾರದಿದ್ದಲ್ಲಿ ಮತ್ತೊಂದು ವಾರ ಬಿಗಿ ಕ್ರಮ ಮುಂದುವರಿಯಲಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಕಾರಿನಲ್ಲೇ ಟಿವಿ ಸೀರಿಯಲ್​ ನಟಿಯ ಬೆತ್ತಲೆ ದೃಶ್ಯ ಸೆರೆ! ಮುಂದೆ ಆಗಿದ್ದೆಲ್ಲವೂ ಅವಾಂತರ

ಸಿನಿಮಾ ಮತ್ತು ರಾಜಕೀಯಕ್ಕೆ ಶಾಶ್ವತ ಗುಡ್ ​ಬೈ ಹೇಳಿದ ರಮ್ಯಾ! ಇನ್ನೆಂದೂ ಬಣ್ಣದ ಲೋಕಕ್ಕೆ ಬರಲ್ಲ ಎಂದ ಮೋಹಕ ತಾರೆ

ಆ ಒಂದು ಮೆಸೇಜ್​ ಬಂದಿದ್ದೇ ತಡ ಮೊಬೈಲ್​ ಆಫ್​ ಮಾಡಿಕೊಂಡ ಯುವಕ ನೇಣಿಗೆ ಕೊರಳೊಡ್ಡಿ ಸತ್ತೇ ಹೋದ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:two × five =
Remember me
