ಚಿತ್ರದುರ್ಗ:ಚಿತ್ರದುರ್ಗ ಹೊರ ವಲಯದ ಬಸವೇಶ್ವರ ಆಸ್ಪತ್ರೆ ಮುಂಭಾಗ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಇಬ್ಬರು ಮೃತಪಟ್ಟ ಘಟನೆ ಇಂದು ಸಂಭವಿಸಿದೆ.
ಮೃತರನ್ನು ರಾಷ್ಟ್ರೀಯ ಹೆದ್ದಾರಿ ವಿಭಜಕ ಸ್ವಚ್ಛ ಮಾಡುವ ಕಾರ್ಮಿಕರು ಎಂದು ಗುರುತಿಸಲಾಗಿದೆ. ಇವರು ಮೃತರು ಚಿತ್ರದುರ್ಗ ತಾಲೂಕು ಹಾಯ್ಕಲ್ ಗೊಲ್ಲರಹಟ್ಟಿ ಗ್ರಾಮದವರು ಎನ್ನಲಾಗಿದೆ. ರಾಷ್ಟ್ರೀಯ ಹೆದ್ದಾರಿ ಕ್ಲೀನಿಂಗ್ ಕಾರ್ಯಕ್ಕೆಂದು ಟ್ರ್ಯಾಕ್ಟರ್​ನಲ್ಲಿ ಹೋಗುತ್ತಿದ್ದರು. ಮಾರ್ಗಮಧ್ಯೆ ಟ್ರ್ಯಾಕ್ಟರ್​ಗೆ ಬೆಂಗಳೂರಿನಿಂದ ಪೂನಾ ಕಡೆ ಹೊರಟಿದ್ದ ಲಾರಿ ಡಿಕ್ಕಿಯಾಗಿದ್ದು, ಡಿಕ್ಕಿ ಹೊಡೆದ ರಭಸಕ್ಕೆ ಟ್ರ್ಯಾಕ್ಟರ್​ ಇಂಜಿನ್​ ಜಖಂಗೊಂಡಿದೆ. ಟ್ರ್ಯಾಕ್ಟರ್​ನ ಟ್ರ್ಯಾಲಿ ಎರಡು ಪಲ್ಟಿಯಾಗಿದೆ.
ಬೆಳ್ಳಂಬೆಳಗ್ಗೆ ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಭಯಾನಕ ಘಟನೆ! ಕಕ್ಕಾಬಿಕ್ಕಿಯಾಗಿ ಓಡಿದ ಕರೊನಾ ಸೋಂಕಿತರು, ಬೆಚ್ಚಿಬೀಳಿಸುತ್ತೆ ಆ ದೃಶ್ಯ

ಪ್ರಿಯಕರನಿಗಾಗಿ ವಿಷ ಕುಡಿದು ಬದುಕಿದ ಪ್ರೇಯಸಿಯನ್ನ ರಾತ್ರೋರಾತ್ರಿ ಸುಟ್ಟುಹಾಕಿದ್ರು! ಬೆಚ್ಚಿಬೀಳಿಸುತ್ತೆ ಮರ್ಯಾದಾ ಹತ್ಯೆ

ಗಂಡನ ಪ್ರಾಣ ಉಳಿಸಿಕೊಡಿ ಎಂದು ಅಂಗಲಾಚಿದ ಮಹಿಳೆಯನ್ನು ಮಂಚಕ್ಕೆ ಕರೆದ ಕೋವಿಡ್​ ಆಸ್ಪತ್ರೆ ಸಿಬ್ಬಂದಿ: ಮುಂದಾಗಿದ್ದು ದುರಂತ!

ಕರೊನಾ ಪಾಸಿಟಿವ್​ ಬಂದರೂ ಮದ್ವೆ ಮನೆಗೆ ಬಂದ ವಕೀಲ! ಪ್ರಶ್ನಿಸಿದ್ದಕ್ಕೆ ಉಡಾಫೆ, ಮುಂದೆ ಆಗಿದ್ದೆಲ್ಲವೂ ಅವಾಂತರ



ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − 7 =
Remember me
