ಆನೇಕಲ್:ಸಂವಿಧಾನ ಶಿಲ್ಪಿ ಡಾ. ಬಿ.ಆರ್​.ಅಂಬೇಡ್ಕರ್ ಅವರ ಭಾವಚಿತ್ರದ ಮುಂದೆ ಪ್ರೇಮಿಗಳು ಮದುವೆಯಾದರು.

ಆನೇಕಲ್ ತಾಲೂಕಿನ ಬಳ್ಳೂರು ಗ್ರಾಮದ ಯುವಕ ವಿರೇಶ್ ಮತ್ತು ಬಾಗಲಕೋಟೆ ಮೂಲದ ಅನುಪಮಾ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಹತ್ತು ವರ್ಷದಿಂದ ಅನುಪಮಾ ಕುಟುಂಬಸ್ಥರು ಎಲೆಕ್ಟ್ರಾನಿಕ್ ಸಿಟಿಯಲ್ಲಿ ವಾಸವಿದ್ದಾರೆ. ಆಗರ ಪಿಯು ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡುವಾಗ ಇವರಿಬ್ಬರ ನಡುವೆ ಪ್ರೇಮಾಂಕುರವಾಗಿತ್ತು. ಪಿಯು ಮುಗಿದ ಬಳಿಕ ವಿರೇಶ್ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದಾನೆ. ಅನುಪಮಾ, ಪಿಯುಸಿ ಮುಗಿಸಿ ಮನೆಯಲ್ಲಿಯೇ ಇದ್ದಳು.

ಆದರೆ ಇವರ ಪ್ರೀತಿಗೆ ಎರಡೂ ಕುಟುಂಬಸ್ಥರಿಂದಲೂ ವಿರೋಧ ವ್ಯಕ್ತವಾಗಿತ್ತು. ಹಾಗಾಗಿ ಆನೇಕಲ್ ಪಟ್ಟಣದ ಡಾ.ಅಂಬೇಡ್ಕರ್ ಪ್ರತಿಮೆ ಬಳಿ ದಲಿತ ಮುಖಂಡರುಗಳ ಸಮ್ಮುಖದಲ್ಲಿ ಬೌದ್ಧ ಧರ್ಮದ ಸಂಪ್ರದಾಯದಂತೆ ವಿವಾಹವಾದರು. ಯುವಕ-ಯುವತಿಯ ಸ್ನೇಹಿತರು ಹಾಗೂ ಯುವಕನ ಅಕ್ಕ-ಬಾವ ಉಪಸ್ಥಿತರಿದ್ದರು.

ಸಿಎಂಗೆ ಐಟಿ ಕಂಪನಿಗಳಿಂದ ಶಾಕಿಂಗ್​ ಪತ್ರ! ಬೆಂಗಳೂರನ್ನು ತೊರೆಯಲು ಐಟಿ ಕಂಪನಿಗಳ ನಿರ್ಧಾರ?

ನಿತ್ಯಾನಂದ ಗಂಭೀರ ಸ್ಥಿತಿಯಲ್ಲಿದ್ದಾರೆ.. ತುರ್ತು ವೈದ್ಯಕೀಯ ನೆರವು ನೀಡಿ… ಕೈಲಾಸದಿಂದ ಶ್ರೀಲಂಕಾ ಸರ್ಕಾರಕ್ಕೆ ಬಂತು ಪತ್ರ

ಚನ್ನಪಟ್ಟಣದಲ್ಲಿ ನಕಲಿ ಬಾಬಾ! ದೇವಮಾನವ ಹೆಸರಲ್ಲಿ ಹಲವರಿಗೆ ವಂಚನೆ, ಭಜನೆಗೆ ಜಾಗ ಕೊಟ್ಟಾಕೆಗೂ ಮೋಸ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − ten =
Remember me
