ತುಮಕೂರು:ದೇವರ ಉತ್ಸವ ನೋಡುತ್ತಾ ನಿಂತಿದ್ದ ಜನರ ಮೇಲೆ ಆಟೋ ರೂಪದಲ್ಲಿ ಬಂದೆರಗಿದ ಜವರಾಯ ಓರ್ವನ ಪ್ರಾಣ ಹೊತ್ತೊಯ್ದಿದ್ದಾನೆ.
ಮಧುಗಿರಿ ತಾಲೂಕಿನ ಸಿದ್ದಾಪುರ ಗೇಟ್ ಬಳಿ ಶುಕ್ರವಾರ ರಾತ್ರಿ ಈ ದುರ್ಘಟನೆ ಸಂಭವಿಸಿದೆ. ಗಂಗಾಧರ್ (40) ಮೃತ ದುರ್ದೈವಿ. ಮಧುಗಿರಿ ಪಟ್ಟಣದ ಸಿದ್ದಾಪುರ ಗೇಟ್ ಬಳಿ ಮಣ್ಣಮ್ಮ ದೇವರ ಉತ್ಸವ ನಡೆಯುತ್ತಿತ್ತು. ಜನರೆಲ್ಲವರೂ ದೇವರ ಉತ್ಸವ ನೋಡುತ್ತಾ ನಿಂತಿದ್ದರು.
ಆ ವೇಳೆ ಶಿರಾ ಕಡೆಯಿಂದ ವೇಗವಾಗಿ ಬಂದ ಲಗೇಜ್​ ಆಟೋ ಚಾಲಕನ ನಿಯಂತ್ರಣ ತಪ್ಪಿ ದೇವರ ಉತ್ಸವ ನೋಡುತ್ತಿದ್ದ ಜನರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಗಂಗಾಧರ್​ ಮೃತಪಟ್ಟಿದ್ದು, ದೊಡ್ಡಮ್ಮ, ನರಸಮ್ಮ, ಕುಮಾರ್ ಸೇರಿ ನಾಲ್ವರ ಸ್ಥಿತಿ ಗಂಭೀರವಾಗಿದೆ. ಆಟೋ ಚಾಲಕನನ್ನ ಹಿಡಿದು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ. ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತುಮಕೂರಲ್ಲಿ ಬುದ್ಧಿಮಾಂದ್ಯೆ ಮೇಲೆ ಪೊಲೀಸ್​ ಅಧಿಕಾರಿಯಿಂದಲೇ ಅತ್ಯಾಚಾರ! ಅಪರಾಧ ಸಾಬೀತು, ಇನ್ನು 3 ದಿನದಲ್ಲಿ ಶಿಕ್ಷೆ ಪ್ರಕಟ

ಮಂಗಳೂರಲ್ಲಿ ಇಬ್ಬರು ಪ್ರೇಯಸಿಯರ ಕಣ್ಣೆದುರೇ ಪ್ರಿಯಕರ ಸಾವು! ನಿನ್ನೆ ಸಂಜೆ ನಡೆದೇ ಹೋಯ್ತು ಘೋರ ದುರಂತ

ತಂದೆ-ತಾಯಿ ಮೇಲಿನ ಕೋಪಕ್ಕೆ ರೇಷ್ಮೆಗೂಡಿಗೆ ವಿಷ ಹಾಕಿದ ಮಗಳು! ಕೋಲಾರದಲ್ಲಿ ಅಮಾನವೀಯ ಘಟನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − seven =
Remember me
