ತುಮಕೂರು:ಜಿಲ್ಲೆಯೆಲ್ಲೆಡೆ ಭರ್ಜರಿ ಮಳೆ ಸುರಿಯುತ್ತಿದ್ದು, ಕುಣಿಗಲ್​ ತಾಲೂಕು ಮಾರ್ಕೋನಹಳ್ಳಿ ಜಲಾಶಯ ಭರ್ತಿಯಾಗಿದೆ.
ಈ ಜಲಾನಯನ ಪ್ರದೇಶದಲ್ಲಿ ಹೆಚ್ಚು ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜಲಾಶಯದ ಕೆಳಭಾಗದ ಶಿಂಷಾ ನದಿಯ ಆಸುಪಾಸಿನಲ್ಲಿರುವ ಜನ-ಜಾನುವಾರುಗಳಿಗೆ ಅಪಾಯವಾಗದಂತೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಜಾಗೃತಿ ಮೂಡಿಸಲು ಕಂದಾಯ ಇಲಾಖೆಗೆ ಕಾವೇರಿ ನೀರಾವರಿ ನಿಗಮ ಸೂಚಿಸಿದೆ. ಪೂರ್ವ ಮುಂಗಾರಿನಲ್ಲಿಯೇ ಮಳೆಯ ಆರ್ಭಟ ಜೋರಾಗಿದ್ದು, ಈ ವರ್ಷವೂ ಕೆರೆ-ಕಟ್ಟೆ ಭರ್ತಿಯಾಗುವ ಆಶಾಭಾವನೆ ಮೂಡಿದೆ.
ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ಶೇ.85.63 ಉತ್ತೀರ್ಣ, ಈ ಬಾರಿಯೂ ಬಾಲಕಿಯರೇ ಮೇಲುಗೈ

PSI ಹುದ್ದೆ ಅಕ್ರಮ: ಮೊದಲ ರಾತ್ರಿಯ ಖುಷಿಯಲ್ಲಿದ್ದವನಿಗೆ ಶಾಕ್ ಕೊಟ್ಟ ಸಿಐಡಿ​! ದೇವಸ್ಥಾನದಲ್ಲೇ ನವವಿವಾಹಿತ ವಶಕ್ಕೆ

ಫ್ಯಾಟ್​ ಬರ್ನ್​ ಸರ್ಜರಿ ಪ್ರಾಣಕ್ಕೆ ಕುತ್ತು ತರುತ್ತಾ? ನಟಿ ಚೇತನಾ ಸಾವಿನ ಬೆನ್ನಲ್ಲೇ ಮಹತ್ವದ ವಿಚಾರ ತಿಳಿಸಿದ ವೈದ್ಯರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − eighteen =
Remember me
