ಮಂಡ್ಯ:ಮೇಲುಕೋಟೆ ಬಾಹುಬಲಿ ಖ್ಯಾತಿಯ ರಾಮಸ್ವಾಮಿ ಅಯ್ಯಂಗಾರ್ ಅವರು ಮಂಗಳವಾರ ನಿಧನರಾದರು.
6 ದಶಕಗಳಿಂದಲೂ‌ ಪಾಂಡವಪುರ ತಾಲೂಕಿನ ಮೇಲುಕೋಟೆ ಬೆಟ್ಟದ ಮೇಲಿನ ಯೋಗನರಸಿಂಹ ಸ್ವಾಮಿ ದೇಗುಲಕ್ಕೆ ರಾಮಸ್ವಾಮಿ ಅಯ್ಯಂಗಾರ್ ನೀರನ್ನು ಹೊತ್ತೊಯ್ಯುತ್ತಿದ್ದರು. ದೇವರ ಅಭಿಷೇಕ ಮತ್ತು ಪ್ರಸಾದ ತಯಾರಿಕೆಗೆ ಬೆಟ್ಟದ ಕೆಳಗಿನ ಕೊಳದಿಂದ ದೊಡ್ಡ ಪಾತ್ರೆಯಲ್ಲಿ ನೀರು ತುಂಬಿಕೊಂಡು ಪ್ರತಿನಿತ್ಯ ಬೆಟ್ಟ ಹತ್ತುತ್ತಿದ್ದರು.
ವಯಸ್ಸು 60 ದಾಟಿದ್ರು ನೀರು ತುಂಬಿದ್ದ ಪಾತ್ರೆ ಹೊತ್ತುಕೊಂಡು ನಿತ್ಯ ನಾಲ್ಕೈದು ಬಾರಿ ಕಡಿದಾದ ಬೆಟ್ಟವನ್ನು ಹತ್ತುತ್ತಿದ್ದರು. ಇವರ ಅಗಾಧ ಶಕ್ತಿ ಮತ್ತು ದೃಢಕಾಯ ಶರೀರ ಕಂಡು ಸ್ಥಳೀಯರು ಮತ್ತು ಭಕ್ತರು ‘ಮೇಲುಕೋಟೆ ಬಾಹುಬಲಿ’ ಎಂದೇ ಕರೆಯುತ್ತಿದ್ದರು. ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ರಾಮಸ್ವಾಮಿ ಅಯ್ಯಂಗಾರ್ ಇಂದು ಕೊನೆಯುಸಿರೆಳೆದರು.
ಅಕ್ಕನ ಚಿತೆಗೆ ಹಾರಿ ಪ್ರಾಣಬಿಟ್ಟ ತಮ್ಮ! ನೋವಲ್ಲೇ 430km ದೂರದಿಂದ ಬಂದವ ನೋಡನೋಡುತ್ತಿದ್ದಂತೆ ಸುಟ್ಟು ಕರಕಲಾದ

ಕಾಸ್ಟಿಂಗ್ ಕೌಚ್ ವಿರುದ್ಧ ಸಿಡಿದೆದ್ದ ಯುವರತ್ನ ಚಿತ್ರ ಖ್ಯಾತಿಯ ಎಂ.ಕೆ.ಮಠ! ಕಲಾವಿದೆಯನ್ನು ಮಂಚಕ್ಕೆ ಕರೆದವನಿಗೆ ತರಾಟೆ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:four + 13 =
Remember me
