ಬಾಗಲಕೋಟೆ:ಹೃದಯಾಘಾತದಿಂದ ಮುಧೋಳ ತಹಸೀಲ್ದಾರ್ ಸಂಗಮೇಶ್ ಬಾಡಗಿ(38) ಮೃತಪಟ್ಟಿದ್ದಾರೆ.
ಗುರುವಾರ ಮಧ್ಯರಾತ್ರಿ ಮುಧೋಳ ನಗರದ ಮನೆಯಲ್ಲಿ ಮಲಗಿದ್ದ ವೇಳೆ ತಹಸೀಲ್ದಾರ್​ಗೆ ಹೃದಯಾಘಾತವಾಗಿದೆ. ಪುತ್ರಿ ಮತ್ತು ಪತ್ನಿಯನ್ನು ಅಗಲಿದ್ದಾರೆ. ಅಥಣಿ ತಾಲೂಕಿನ ಜನವಾಡ ಮೂಲದ ಸಂಗಮೇಶ್ ಬಾಡಗಿ ಅವರು ಮೂರು ವರ್ಷದಿಂದ ಮುಧೋಳ ತಹಸೀಲ್ದಾರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.
ಸಂಗಮೇಶ್ ಬಾಡಗಿ ಅವರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಮುಧೋಳ‌ ನಿವಾಸಕ್ಕೆ ಜಮಖಂಡಿ ಎಸಿ ಸಿದ್ದು ಹುಲ್ಲಳ್ಳಿ ಸೇರಿದಂತೆ ಅನೇಕ ಅಧಿಕಾರಿಗಳು, ಕಂದಾಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.
ಒಳ್ಳೇದಾಗ್ಲಿ ನನ್​​ ಕಂದನಿಗೆ… ಅಪ್ಪು‌ ಸಾವಿನ ಸುದ್ದಿ ಗೊತ್ತಿಲ್ದೆ ಬರ್ತ​ಡೇ, ಜೇಮ್ಸ್‌ಗೆ ಶುಭಕೋರಿದ‌ ಸೋದರತ್ತೆ

ತುಮಕೂರಿನ ಲಾಡ್ಜ್​ನಲ್ಲಿ ಹೆಂಡ್ತಿ ಕಾಲನ್ನೇ ಕತ್ತರಿಸಿದ ಗಂಡ: ನೋವಲ್ಲೂ ಆಕೆ ಬಾಯ್ಬಿಟ್ಟ ರಹಸ್ಯ ಇಲ್ಲಿದೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − 1 =
Remember me
