ರಾಯಚೂರು:ತುಂಗಭದ್ರಾ ನದಿ ನೀರಲ್ಲಿ ಸ್ನಾನ ಮಾಡಲು ಹೋದ ದೇವಸ್ಥಾನದ ಅರ್ಚಕರೊಬ್ಬರು ಕೊಚ್ಚಿಕೊಂಡು ಹೋಗಿದ್ದು, ಎನ್​ಡಿಆರ್​ಎಫ್​ ತಂಡದಿಂದ ಶೋಧ ಕಾರ್ಯ ನಡೆಯುತ್ತಿದೆ.
ಸಿಂಧನೂರು ತಾಲೂಕಿನ ಮುಕ್ಕುಂದ ಗ್ರಾಮದಲ್ಲಿ ಶುಕ್ರವಾರ ಈ ಘಟನೆ ಸಂಭವಿಸಿದೆ. ಮುಕ್ಕುಂದ ಗ್ರಾಮದ ಲಿಂಗಪ್ಪ(50) ನದಿ ನೀರಲ್ಲಿ ಕೊಚ್ಚಿಕೊಂಡು ಹೋದವರು. ಗ್ರಾಮದ ಕರಿವಿರೇಶ್ವರ ದೇವಸ್ಥಾನದ ಅರ್ಚಕರಾಗಿದ್ದ ಲಿಂಗಪ್ಪ ಎಂದಿನಂತೆ ನದಿ ನೀರಲ್ಲಿ ಸ್ನಾನ ಮಾಡಲು ಬೆಳಗ್ಗೆ ತೆರಳಿದ್ದರು.
ಎಷ್ಟೊತ್ತಾದರೂ ಬಾರದಿದ್ದಾಗ ಅನುಮಾನಗೊಂಡು ಕುಟುಂಬಸ್ಥರು ಸ್ಥಳಕ್ಕೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಕುಟುಂಬಸ್ಥರಲ್ಲಿ ಆತಂಕ ಮಡುಗಟ್ಟಿದೆ.

ಸ್ನಾನ ಮಾಡೋಕು ಮುನ್ನ ನದಿ ತೀರದಲ್ಲಿ ಬಿಟ್ಟಿದ್ದ ಪಾದರಕ್ಷೆಗಳು ಅಲ್ಲೇ ಇವೆ. ಮುಂಗಾರು ಮಳೆ ಜೋರಾಗಿದ್ದು ಒಳ ಹರಿವು-ಒಳ ಹರಿವು ಹೆಚ್ಚಾಗಿದೆ. ಪ್ರವಾಹ ಭೀತಿ ಎದುರಾಗಿದೆ. ಸ್ನಾನ ಮಾಡುವಾಗ ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿದ್ದು, ಲಿಂಗಪ್ಪರ ಪತ್ತೆಗೆ ಕಾರ್ಯಾಚರಣೆ ಮುಂದುವರಿದಿದೆ.
ಸಿದ್ದರಾಮಯ್ಯ ಕೊಟ್ಟ ಪರಿಹಾರದ ಹಣ ಎಸೆದು ಮುಸ್ಲಿಂ ಮಹಿಳೆ ಆಕ್ರೋಶ! ಸಿದ್ದುಗೆ ಮುಖಭಂಗ, ವಿಡಿಯೋ ವೈರಲ್​

ಹುಟ್ಟಿನಿಂದ ಕಷ್ಟದಲ್ಲೇ ಬೆಳೆದ ಬಾಲೆಯ ಮೊಗದಲ್ಲಿ ನಗು ಅರಳಿಸಿದ ದಾವಣಗೆರೆ ಎಸ್ಪಿ! ಈ ಸ್ಟೋರಿ ಕೇಳಿದ್ರೆ ಭಾವುಕರಾಗ್ತೀರಿ

ಮಾಡದ ತಪ್ಪಿಗೆ ಯುವಕ ಬಲಿ, ಪಿಎಸ್​ಐ ಅಮಾನತು: ಮೃತದೇಹದ ಬಳಿ ಸಿಕ್ಕ ಕವರ್​ನಲ್ಲಿದೆ ಮಹತ್ವದ ಸಾಕ್ಷ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + thirteen =
Remember me
