ಬೆಂಗಳೂರು:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ವಿಧಾನಸೌಧ ಆವರಣದಲ್ಲಿ ಹಳೇ ಕಾರಿನಲ್ಲಿ ಕುಳಿತು ಕ್ಷಣ ಕಾಲ ಪ್ರಯಾಣದ ಅನುಭವ ಪಡೆದರು.
ವಿಧಾನಸೌಧ ಮಹಾದ್ವಾರದ ಮೆಟ್ಟಿಲು ಬಳಿ ವನ್ಯಜೀವಿ ಸಪ್ತಾಹ ಅಂಗವಾಗಿ ಆಯೋಜಿಸಿರುವ ವನ್ಯಜೀವಿಗಳ ಸಂರಕ್ಷಣೆಗಾಗಿ ನಡಿಗೆ ಹಾಗೂ ಐತಿಹಾಸಿಕ ಕಾರುಗಳ ಕಾರ್ಯಕ್ರಮಕ್ಕೆ ಭಾನುವಾರ ಚಾಲನೆ ನೀಡಿದ ಸಿಎಂ, ನಂತರ ಹಳೇ ಕಾರಿನಲ್ಲಿ ಕುಳಿತು ಸ್ವಲ್ಪ ದೂರ ಮುಂದಕ್ಕೆ ಸಾಗಿದರು. ಬಳಿಕ ಪೂರ್ವ ನಿಗದಿ ಕಾರ್ಯಕ್ರಮಕ್ಕೆ ತರೆಳಿದರು.
ಸಚಿವರಾದ ಎಂಟಿಬಿ ನಾಗರಾಜ್, ಗೋವಿಂದ ಕಾರಜೋಳ, ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಪ್ರಧಾನ ಕಾರ್ಯದರ್ಶಿ(ಅರಣ್ಯ) ಡಾ.ಸಂಜಯ್ ಎಸ್.ಬಿಜ್ಜೂರ್, ಪ್ರಧಾನ ಮುಖ್ಯಅರಣ್ಯ ಸಂರಕ್ಷಣಾಧಿಕಾರಿ ರಾಜ್‌ ಕಿಶೋರ್‌ ಸಿಂಗ್ ಮತ್ತಿತರರು ಇದ್ದರು.
ಹಸು ಮೇಯಿಸಿಕೊಂಡು ಮನೆಗೆ ತೆರಳುತ್ತಿದ್ದ ಚನ್ನಪಟ್ಟಣದ ರೈತ ದಂಪತಿ ದುರಂತ ಅಂತ್ಯ

ಹಸು ಮೇಯಿಸಿಕೊಂಡು ಮನೆಗೆ ತೆರಳುತ್ತಿದ್ದ ಚನ್ನಪಟ್ಟಣದ ರೈತ ದಂಪತಿ ದುರಂತ ಅಂತ್ಯ

ನಕಲಿ ಗಾಂಧಿಗಳ ಬಗ್ಗೆ ನಾನು ಮಾತನಾಡಲ್ಲ: ಸಿಎಂ ಬಸವರಾಜ ಬೊಮ್ಮಾಯಿ‌

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × three =
Remember me
