ಮೈಸೂರು:ಕಿಡಿಗೇಡಿಗಳ ಅಟ್ಟಹಾಸಕ್ಕೆ ಎರಡು ಚಿರತೆಗಳು ಬಲಿಯಾದ ಘಟನೆ ನಂಜನಗೂಡು ತಾಲೂಕಿನಲ್ಲಿ ಸಂಭವಿಸಿದೆ.
ನಂಜನಗೂಡು ತಾಲೂಕಿನ ಕಡಬೂರು ಗ್ರಾಮದ ರಾಮನಾಯಕ ಎಂಬುವರ ಶುಂಠಿ ಬೆಳೆ ಮತ್ತು ಬಾಳೆ ತೋಟದಲ್ಲಿ 5 ವರ್ಷದ ಹೆಣ್ಣು ಚಿರತೆ ಮತ್ತು 1 ವರ್ಷದ ಮರಿ ಚಿರತೆ ಶವಗಳು ಗುರುವಾರ ಬೆಳಗ್ಗೆ ಪತ್ತೆಯಾಗಿವೆ.
ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದ ಚಿರತೆಗಳಿಗೆ ದರುಳರು ವಿಷವಿಕ್ಕಿ ಕೊಂದಿದ್ದಾರೆಂದು ಮೇಲ್ನೋಟಕ್ಕೆ ಕಂಡುಬಂದಿದೆ. ನಂಜನಗೂಡಿನ ಅರಣ್ಯ ಇಲಾಖಾಧಿಕಾರಿ ರಕ್ಷಿತ್, ಜನಾರ್ದನ್ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು,
ಅಮ್ಮನ ಸಾವಿನ ಸುದ್ದಿ ಕೇಳುತ್ತಿದ್ದಂತೆ ವಿದೇಶದಿಂದ ಬೀದರ್​ಗೆ ಬಂದ ಮಗನೂ ದುರಂತ ಅಂತ್ಯ!

ಅತ್ತ ಪ್ರಿಯಕರನೊಂದಿಗೆ ಓಡಿ ಹೋದ ಮಗಳು, ಇತ್ತ ತೋಟದ ಮನೆಯಲ್ಲಿ ನಡೆಯಿತು ಘನಘೋರ ದುರಂತ!

ಚಾಮರಾಜನಗರದಲ್ಲಿ ಘೋರ ದುರಂತ: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ, ಕಾರಣ ಕೇಳಿದ್ರೆ ಶಾಕ್​ ಆಗ್ತೀರಿ

ಪ್ರಿಯಕರನ ಜತೆಗೂಡಿ ಗಂಡನನ್ನು ಕೊಂದು ಬೆಡ್​ ರೂಂನಲ್ಲೇ ಸುಟ್ಟುಹಾಕಿದ ಪತ್ನಿ! ವಾರದ ಬಳಿಕ ಬಯಲಾಗಿದ್ದೇ ರೋಚಕ

ಕ್ಲೋಸ್ ಡೋರ್​ ಮೀಟಿಂಗ್​ನಲ್ಲಿ ರೋಹಿಣಿ ಸಿಂಧೂರಿಗೆ ಹಿಗ್ಗಾಮುಗ್ಗಾ ತರಾಟೆ! ಮೌನವಾಗಿಯೇ ಹೊರಟ ಡಿಸಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + 13 =
Remember me
