ಕಲಬುರಗಿ:ಇತ್ತೀಚೆಗೆ ಬಿಡುಗಡೆಯಾದ 545 ಪಿಎಸ್​ಐ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ಅನ್ಯಾಯ ಆಗಿದೆ ಎಂದು ಆರೋಪಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ನೂರಾರು ಆಕಾಂಕ್ಷಿಗಳು ಗುರವಾರ ಬೃಹತ್ ಪ್ರತಿಭಟನೆ ನಡೆಸಿದರು.
ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ 371 (ಜೆ) ಅಡಿ 2016ರಲ್ಲಿ ಹೊರಡಿಸಿದ ಸುತ್ತೋಲೆಯಂತೆ ಮೀಸಲಾತಿ ನೀಡಬೇಕಿತ್ತು. ಪಿಎಸ್​ಐ ಹುದ್ದೆಗಳ ಆಯ್ಕೆ ಪಟ್ಟಿಯಲ್ಲಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ರಾಜ್ಯ ವ್ಯಾಪ್ತಿ ಪಟ್ಟಿಯಲ್ಲಿ ಪರಿಗಣಿಸಿ, ಉಳಿದ ಅಭ್ಯರ್ಥಿಗಳನ್ನು 371(ಜೆ) ಅಡಿ ಸೀಮಿತಗೊಳಿಸಿ ಪಟ್ಟಿ ಬಿಡುಗಡೆ ಮಾಡಬೇಕಿತ್ತು. ಆದರೆ, ಅತಿ ಹೆಚ್ಚು ಅಂಕ ಪಡೆದ ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳನ್ನು ಮೆರಿಟ್​ ಆಧರಿಸಿ ರಾಜ್ಯ ಪಟ್ಟಿಯಲ್ಲಿ ಪ್ರಕಟಿಸದೆ, ಎಲ್ಲರನ್ನೂ 371(ಜೆ) ಅಡಿಯೇ ಸೀಮಿತಗೊಳಿಸಿ ಅನ್ಯಾಯ ಮಾಡಲಾಗಿದೆ ಎಂದು ಪ್ರತಿಭಟನಾನಿರತ ಅಭ್ಯರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.

ಈಗಿನ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ರದ್ದು ಮಾಡಿ ನಿಯಮದಂತೆ ಹೊಸ ಪಟ್ಟಿ ಬಿಡುಗಡೆ ಮಾಡಬೇಕೆಂದು ಜಿಲ್ಲಾಧಿಕಾರಿಗಳ‌ ಮೂಲಕ ಗೃಹ ಸಚಿವರಿಗೆ ಪ್ರತಿಭಟನಾಕಾರರು ಮನವಿಪತ್ರ ಸಲ್ಲಿಸಿದರು.
4 ವರ್ಷದಿಂದ ಅಪ್ಪ ಲೈಂಗಿಕವಾಗಿ ಹಿಂಸಿಸ್ತಿದ್ದಾನೆ, ಈ ನರಕ ಸಹಿಸೋಕೆ ಆಗ್ತಿಲ್ಲಮ್ಮ… ಶಿವಮೊಗ್ಗದಲ್ಲಿ ತಾಯಿ-ಮಗಳ ನರಳಾಟ

ಪೂಜೆ ನೆಪದಲ್ಲಿ ಮಹಿಳೆಯ ಹಣೆಗೆ ಕಪ್ಪಿಟ್ಟು ಮಾಡಬಾರದ್ದು ಮಾಡಿ ಸಿಕ್ಕಿಬಿದ್ದ ಕೊಳ್ಳೇಗಾಲದ ಮಂತ್ರವಾದಿ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:nineteen − ten =
Remember me
