ಬೆಳಗಾವಿ:ಕರಾವಳಿಗೆ ಸೀಮಿತವಾಗಿದ್ದ ಹಿಜಾಬ್​ ವಿವಾದ ಇದೀಗ ಗಡಿ ಜಿಲ್ಲೆ ಬೆಳಗಾವಿಗೂ ವ್ಯಾಪಿಸಿದೆ.
ರಾಮದುರ್ಗ ತಾಲೂಕಿನ ಸರ್ಕಾರಿ ಪಿಯು ಕಾಲೇಜಿನ ಕೆಲ ವಿದ್ಯಾರ್ಥಿಗಳು ಗುರುವಾರ ಕೇಸರಿ ಶಾಲು ಧರಿಸಿ ತರಗತಿಗಳಿಗೆ ಹಾಜರಾಗಿದ್ದರು. ಕಾಲೇಜು​ ಆಡಳಿತ ಮಂಡಳಿಯು ಪೊಲೀಸರನ್ನು ಕರೆಸಿ ವಿದ್ಯಾರ್ಥಿಗಳು ತೊಟ್ಟಿದ್ದ ಶಾಲು ತೆಗೆಸಲು ಯತ್ನಿಸಿದ್ದಾರೆ. ಶಾಲು ತೆಗೆಯಲು ನಿರಾಕರಿಸಿದ ವಿದ್ಯಾರ್ಥಿಗಳಿನ್ನು ತರಗತಿಯಿಂದಲೇ ಹೊರದಬ್ಬಲಾಗಿದೆ.

ಈ ಘಟನೆಯನ್ನು ಕಾಲೇಜು​ ಆಡಳಿತ ಮಂಡಳಿ ಮುಚ್ಚಿಹಾಕಿತ್ತು. ಆದರೆ, ಮೊಬೈಲ್​ನಲ್ಲಿ ಈ ಘಟನೆಯ ಫೋಟೋ ತೆಗೆದಿದ್ದ ಇತರ ವಿದ್ಯಾರ್ಥಿಗಳು ವೈರಲ್​ ಮಾಡಿದ್ದರಿಂದ ಶುಕ್ರವಾರ ಈ ವಿದ್ಯಮಾನ ಬೆಳಕಿಗೆ ಬಂದಿದೆ.
ಹಿಜಾಬ್​ ಬೇಕು ಅಂದ್ರೆ ಅಫ್ಘಾನಿಸ್ತಾನ, ಪಾಕಿಸ್ತಾನಕ್ಕೆ ಹೋಗಿ: ಪ್ರಮೋದ್ ಮುತಾಲಿಕ್​ ಆಕ್ರೋಶ

ಪೂಜೆ ನೆಪದಲ್ಲಿ ಮಹಿಳೆಯ ಹಣೆಗೆ ಕಪ್ಪಿಟ್ಟು ಮಾಡಬಾರದ್ದು ಮಾಡಿ ಸಿಕ್ಕಿಬಿದ್ದ ಕೊಳ್ಳೇಗಾಲದ ಮಂತ್ರವಾದಿ!

ಬೆಂಗ್ಳೂರಲ್ಲಿ ವೈಫ್ ಸ್ವಾಪಿಂಗ್ ದಂಧೆ: ತನ್ನ ಪತ್ನಿ ಜತೆ ಪರಪುರುಷರ ಸಮ್ಮಿಲನ ಮಾಡಿಸಿ ಲೈವ್ ವಿಡಿಯೋ ಮಾಡಿ ಖುಷಿ ಪಡ್ತಿದ್ದ ಗಂಡ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × four =
Remember me
