ಮಂಡ್ಯ:ಜಿಲ್ಲಾ ಸಹಕಾರ ಬ್ಯಾಂಕ್(ಎಂಡಿಸಿಸಿ) ಅಧ್ಯಕ್ಷ ಸಿ.ಪಿ.ಉಮೇಶ್‌ ಅವರಿಗೆ ‘ಸಹಕಾರ ರತ್ನ’ ಪ್ರಶಸ್ತಿ ಒಲಿದಿದೆ.
ಸಹಕಾರ ಚಳವಳಿಯ ಬೆಳವಣಿಗೆಗೆ ಉಮೇಶ್​ ಅವರು ಸಲ್ಲಿಸಿರುವ ಅನುಪಮ ಸೇವೆ ಗುರುತಿಸಿ ರಾಜ್ಯ ಸಹಕಾರ ಮಹಾಮಂಡಳ ನಿಯಮಿತವು ಪ್ರಶಸ್ತಿ ಘೋಷಣೆ ಮಾಡಿದೆ. ಮಾ.20ರಂದು ಬೆಂಗಳೂರಿನಲ್ಲಿ ನಡೆಯುವ ಸಮಾರಂಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಪ್ರಶಸ್ತಿ ಪ್ರದಾನ ಮಾಡುವರು. ಪ್ರಶಸ್ತಿ ಪುರಸ್ಕೃತರಿಗೆ ಪತ್ರದ ಮೂಲಕ ವ್ಯವಸ್ಥಾಪಕ ನಿರ್ದೇಶಕರು ಆಹ್ವಾನ ನೀಡಿದ್ದಾರೆ.
ಅತ್ತ ಹಿಜಾಬ್ ವಿವಾದ, ಇತ್ತ ಭಾವೈಕ್ಯತೆ ಸಾರುವ ಕೊಂಡೋತ್ಸವ

ಆಕಾಶದಲ್ಲೂ ಜೇಮ್ಸ್ ಸೆಲೆಬ್ರೇಷನ್: ಬೆಂಗಳೂರಿನ ತುಂಬೆಲ್ಲಾ ಹಾರಾಡುತ್ತಿದೆ ಅಪ್ಪು ಬ್ಯಾನರ್​ ಕಟ್ಟಿರೋ ಜೆಟ್​

ಗಾರೆ ಕೆಲಸ ಮಾಡಿಕೊಂಡೇ ಓದಿದ ಮೈಸೂರು ವಿವಿ ವಿದ್ಯಾರ್ಥಿಗೆ 14 ಸ್ವರ್ಣ ಪದಕ, 3 ನಗದು ಬಹುಮಾನ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − eleven =
Remember me
