ಬೆಂಗಳೂರು:ಹಿರಿಯ ಪತ್ರಕರ್ತ, ಚಿತ್ರನಟ ಸುರೇಶ್​ಚಂದ್ರ ಅವರು ಶುಕ್ರವಾರ ಮಧ್ಯಾಹ್ನ ನಿಧನರಾದರು. ಇತ್ತೀಚಿಗೆ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಇಂದು ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದರು. ಮೃತರ ಅಂತ್ಯಕ್ರಿಯೆ ಅವರ ಸ್ವಗ್ರಾಮ ಮಧುಗಿರಿ ತಾಲೂಕು ಲಿಂಗೇನಹಳ್ಳಿಯಲ್ಲಿ ನೆರವೇರಲಿದೆ.
80ರ ದಶಕದಿಂದ ಸಿನಿಮಾ ಪತ್ರಿಕೋದ್ಯಮದಲ್ಲಿ ಕೆಲಸ ನಿರ್ವಹಿಸಿದ್ದ ಸುರೇಶ್​ಚಂದ್ರ ಅವರು ಚಂದನವನದ ಶಂಕರ್​ನಾಗ್​, ವಿಷ್ಣುವರ್ಧನ್​, ಅಂಬರೀಶ್​, ದೇವರಾಜ್​ ಸೇರಿದಂತೆ ಹಲವು ಹಿರಿಯ ನಟರೊಂದಿಗೆ ಉತ್ತಮ ಒಡನಾಟ ಹೊಂದಿದ್ದರು. ನಟ, ನಿರ್ದೇಶಕ ಎಸ್​.ನಾರಾಯಣ್​ ಅವರ ಆಹ್ವಾನದ ಮೇರೆಗೆ ‘ಚೆಲುವಿನ ಚಿತ್ತಾರ’ ಸಿನಿಮಾದಲ್ಲಿ ಪೋಷಕ ನಟರಾಗಿ ತೆರೆ ಮೇಲೆ ಕಾಣಿಸಿಕೊಂಡ ಸುರೇಶ್​ಚಂದ್ರ ಅವರು 50ಕ್ಕೂ ಹೆಚ್ಚು ಚಿತ್ರಗಳಲ್ಲಿ ಬಣ್ಣ ಹಚ್ಚಿದ್ದಾರೆ. ಸಂಜೆವಾಣಿ ಪತ್ರಿಕೆಯಲ್ಲಿ ಸುದೀರ್ಘವಾಗಿ ಕೆಲಸ ನಿರ್ವಹಿಸಿದ್ದ ಅವರು ಕಳೆದ ವರ್ಷ ನಿವೃತ್ತಿಯಾಗಿದ್ದರು.
ಯಾರಿಗೂ ತಿಳಿಯದಂತೆ ಪ್ರೇಯಸಿಯನ್ನ ಮನೆಯಲ್ಲೇ 10 ವರ್ಷ ಅಡಗಿಸಿಟ್ಟಿದ್ದ ಪ್ರಿಯಕರ! ಆ ಕೋಣೆಯ ರಹಸ್ಯ ಬಯಲಾಗಿದ್ದೇ ರೋಚಕ

ಸಿನಿಮಾದಲ್ಲಿ ಆ 37 ಮೆಸೇಜ್ ತೋರಿಸ್ತೀರಾ? ಡಿ.ಕೆ.ರವಿ ಪಾತ್ರ ಮಾಡ್ತೀರಾ ಎಂದು ಆಫರ್​ ಕೊಟ್ಟವರಿಗೆ ಚಕ್ರವರ್ತಿ ಪ್ರಶ್ನೆ

ಬಾವಿಗೆ ಹಾರಿ ಪ್ರಾಣಬಿಟ್ಟ ಗಂಡ, ಮನೆಯ ಮೇಲೆ ನೇಣಿಗೆ ಕೊರಳೊಡ್ಡಿದ ಪತ್ನಿ! ಡೆತ್​ನೋಟ್​ನಲ್ಲಿದೆ ಸಾವಿನ ರಹಸ್ಯ

ನನ್ಗೆ ತೊಂದ್ರೆ ಕೊಟ್ರು, ಕೆಲ್ಸ ಮಾಡೋಕೆ ಬಿಡ್ಲಿಲ್ಲ… ಎನ್ನುತ್ತಲೇ ಭೂಮಾಫಿಯಾ ಬಗ್ಗೆ ಬಿಚ್ಚಿಟ್ಟ ಸಿಂಧೂರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + thirteen =
Remember me
