ಶಿವಮೊಗ್ಗ:ನಗರದ ದೊಡ್ಡಪೇಟೆ ಠಾಣೆಯ ಎಎಸ್‌ಐ ಸುರೇಶ್(49) ಅವರು ಗುರುವಾರ ಬೆಳಗಿನಜಾವ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಶಿವಮೊಗ್ಗ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದ ಸುರೇಶ್ ಅವರು ಪೊಲೀಸ್ ಇಲಾಖೆಗೆ ಪೇದೆಯಾಗಿ ಸೇರ್ಪಡೆಯಾಗಿದ್ದರು. ಸೇವಾ ಹಿರಿತನದ ಮೇಲೆ ಎಎಸ್‌ಐಗೆ ಬಡ್ತಿ ಪಡೆದಿದ್ದರು.
ಸುರೇಶ್​ ಸರಳ ವ್ಯಕ್ತಿತ್ವ ಹೊಂದಿದ್ದರು. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ. ಅವರ ಕುಟುಂಬ ವರ್ಗದವರಿಗೆ ದುಃಖ ಭರಿಸುವ ಶಕ್ತಿ ನೀಡಲೆಂದು ದೊಡ್ಡಪೇಟೆ ಠಾಣೆ ಇನ್‌ಸ್ಪೆಕ್ಟರ್ ಹರೀಶ್‌ಪಟೇಲ್ ಮತ್ತು ಸಿಬ್ಬಂದಿ ವರ್ಗ ಕಂಬನಿ ಮಿಡಿದಿದೆ. ಕೋಟೆ ರಸ್ತೆಯಲ್ಲಿ ಪೊಲೀಸ್ ಕ್ವಾಟ್ರರ್ಸ್‌ನಲ್ಲಿ ಇಬ್ಬರು ಪುತ್ರರು ಮತ್ತು ಪಾಲಕರೊಂದಿಗೆ ವಾಸವಾಗಿದ್ದರು.
ಗಣರಾಜ್ಯೋತ್ಸವದಲ್ಲಿ ಭಾಗವಹಿಸಿದ್ದ ಪೊಲೀಸ್ ಅಧಿಕಾರಿ ಕುಸಿದು ಬಿದ್ದು ಸಾವು

ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಡಿವೈಡರ್​ ದಾಟಿ ಕಾರಿಗೆ ಡಿಕ್ಕಿ ಹೊಡೆದ ಲಾರಿ, ಸ್ಥಳದಲ್ಲೇ ಇಬ್ಬರ ಸಾವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 1 =
Remember me
