ಬೆಂಗಳೂರು: ಮಕ್ಕಳನ್ನ ಕೊಂದು ದಂಪತಿ ಆತ್ಮಹತ್ಯೆಗೆ ಶರಣಾದ ಘಟನೆ ಕಾಡುಗೋಡಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ:ನಿಮಗಿದು ಗೊತ್ತಾ? ಚಿನ್ನಾಭರಣದಿಂದ ಸೌಂದರ್ಯವಷ್ಟೇ ಅಲ್ಲ ಆರೋಗ್ಯಕ್ಕೂ ಪ್ರಯೋಜನಗಳಿವೆ..
ಪತಿ ವೀರಾರ್ಜುನ ವಿಜಯ್ (31), ಪತ್ನಿ ಹೇಮಾವತಿ(25) ಹಾಗೂ 1 ವರ್ಷದ ಮಗು, ಮೂರು ವರ್ಷದ ಇಬ್ಬರು ಹೆಣ್ಣುಮಕ್ಕಳಾದ ಮೋಕ್ಷ ಮೇಘನಯನ, ಹಾಗೂ ಸೃಷ್ಟಿ ಸುನಯನ, ಮೃತ ಮಕ್ಕಳು. ಶೀಗೆಹಳ್ಳಿಯ ಸಾಯಿ ಗಾರ್ಡನ್ ಅಪಾರ್ಟ್ಮೆಂಟ್​​​ನಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ:ಅಯ್ಯೋ…2 ನಿಮಿಷ ಹಿಂದಿಯಲ್ಲಿ ಮಾತನಾಡಿ ಕೆಲಸ ಕಳೆದುಕೊಂಡ ಟೆಕ್ಕಿ!
ದಂಪತಿ ಮೂಲತಃ ಆಂಧ್ರದವರಾಗಿದ್ದಾರೆ. ಸಾಫ್ಟ್ವೇರ್ ಉದ್ಯೋಗಿಯಾಗಿದ್ದ ವೀರಾರ್ಜುನ್. ಆರು ವರ್ಷಗಳ ಹಿಂದೆ ವಿವಾಹವಾಗಿದ್ದರು.ಆದರೆ ಅದೇನಾಯ್ತೂ ಗೊತ್ತಿಲ್ಲ ಇಡೀ ಕುಟುಂಬವೇ ಪ್ರಾಣವನ್ನೆ ಕಳೆದುಕೊಂಡಿದೆ. ಪತ್ನಿ ಹಾಗೂ ಮಕ್ಕಳನ್ನ ಕೊಲೆಗೈದು ನಂತರ ವೀರಾರ್ಜುನ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜುಲೈ 31 ರ ರಾತ್ರಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಇದನ್ನೂ ಓದಿ:ಚೆಂದ ಕಾಣ್ಬೇಕು ಅಂತಾ..ಪ್ಲಾಸ್ಟಿಕ್ ಸರ್ಜರಿಗಾಗಿ ಮನೆ ಮಾರಿದ ಮಹಿಳೆ; ಮುಂದೇನಾಯ್ತು?…..
ಇಂದು 12 ಘಂಟೆಗೆ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದು, ಕೂಡಲೇ ಸ್ಥಳಕ್ಕೆ ಭೇಟಿಕೊಟ್ಟ ಕಾಡುಗೋಡಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
2018ರಲ್ಲಿ ಪಾಕ್​​ ಕೈಗೆ ಸಿಕ್ಕಿಬಿದ್ದ ಗುಜರಾತಿನ ಮೀನುಗಾರನ ಬಯೋಪಿಕ್​​ ಸಿನಿಮಾದಲ್ಲಿ ನಾಗ ಚೈತನ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + 7 =
Remember me
