ತುಮಕೂರು:ಬೆಂಗಳೂರು, ಶಿವಮೊಗ್ಗದ ಬಳಿಕ ತುಮಕೂರಲ್ಲೂ ವೀರ ಸಾವರ್ಕರ್ ಭಾವಚಿತ್ರವುಳ್ಳ ಫ್ಲೆಕ್ಸ್​ ಅನ್ನು ಕಿಡಿಗೇಡಿಗಳು ಹರಿದು ಹಾಕಿದ್ದಾರೆ.
ನಗರದ ಎಂಪ್ರೆಸ್ ಕಾಲೇಜು ಮುಂಭಾಗ ಹಾಕಲಾಗಿದ್ದ ಫ್ಲೆಕ್ಸ್​ನಲ್ಲಿದ್ದ ವೀರ ಸಾವರ್ಕರ್ ಭಾವಚಿತ್ರವನ್ನು ಕಿಡಿಗೇಡಿಗಳು ಹರಿದು ಹಾಕಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ.
ಸ್ವಾತಂತ್ರ್ಯೋತ್ಸವದ ಸಂಭ್ರಮದ ಹಿನ್ನೆಲೆಯಲ್ಲಿ ನಗರದಲ್ಲಿ ಫ್ಲೆಕ್ಸ್ ಹಾಕಲಾಗಿತ್ತು. ಇದರಲ್ಲಿದ್ದ ವೀರ ಸಾವರ್ಕರ್ ಭಾವಚಿತ್ರವನ್ನು ಹರಿದಿದ್ದಾರೆ. ಮೂರು ದಿನಗಳ‌ ಹಿಂದೆ ನಗರದಲ್ಲಿ 80ಕ್ಕೂ ಹೆಚ್ಚು ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರವಿರುವ ಫ್ಲೆಕ್ಸ್ ಅನ್ನು ನಗರ ಬಿಜೆಪಿ ಶಾಸಕ ಜ್ಯೋತಿಗಣೇಶ್ ಹಾಕಿಸಿದ್ದರು. ಕಳೆದ ರಾತ್ರಿ ವೀರ ಸಾರ್ವಕರ್ ಭಾವಚಿತ್ರವಿರುವ ಫ್ಲೆಕ್ಸ್ ಅನ್ನು ಕಿಡಿಗೇಡಿಗಳು ಹರಿದು ಹಾಕಿದ್ದಾರೆ.
ಚಾಕು ಹಾಕಿದವರಿಗೆ ಹಾರ ಹಾಕಿ ಸನ್ಮಾನ ಮಾಡಲು ಸಾಧ್ಯವಿಲ್ಲ: ವಿಜಯೇಂದ್ರ

ಸಂಬಂಧಿಯ ಅಂತ್ಯಸಂಸ್ಕಾರಕ್ಕೆ ಹೊರಟಿದ್ದ ಒಂದೇ ಕುಟುಂಬದ ಮೂವರು ಮಾರ್ಗದಲ್ಲೇ ದುರ್ಮರಣ! ರಾಯಚೂರಲ್ಲಿ ದುರಂತ

ನಿನ್ನೆ ಶಿವಮೊಗ್ಗ, ಇಂದು ಭದ್ರಾವತಿ… ನಿಷೇಧಾಜ್ಞೆ ನಡುವೆಯೂ ಮತ್ತೊಬ್ಬ ಯುವಕನ ಮೇಲೆ ಹಲ್ಲೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 2 =
Remember me
